ಬ್ರೇಕಿಂಗ್ ನ್ಯೂಸ್
10-12-24 06:46 pm Mangalore Correspondent ಕ್ರೈಂ
ಮಂಗಳೂರು, ಡಿ.10: ಕಂಕನಾಡಿ ಮಾರುಕಟ್ಟೆ ಬಳಿಯಲ್ಲಿ ನಿಲ್ಲಿಸಿದ್ದ ಕ್ರೆಟಾ ಕಾರಿನಿಂದ ಗ್ಲಾಸ್ ಒಡೆದು ಚಿನ್ನಾಭರಣಗಳಿದ್ದ ವ್ಯಾನಿಟಿ ಬ್ಯಾಗನ್ನು ಕಳವು ಮಾಡಿದ್ದ ಪ್ರಕರಣವನ್ನು ಕದ್ರಿ ಪೊಲೀಸರು 24 ಗಂಟೆಯಲ್ಲಿ ಭೇದಿಸಿದ್ದಾರೆ.
ಡಿ.8ರ ಭಾನುವಾರ ರಾತ್ರಿ 10.30ರ ವೇಳೆಗೆ ಘಟನೆ ನಡೆದಿತ್ತು. ನಗರದ ಕಂಕನಾಡಿ ಮಾರುಕಟ್ಟೆ ಹತ್ತಿರ ಪಾರ್ಕ್ ಮಾಡಿ ಹೋಗಿದ್ದ ಕ್ರೆಟಾ ಕಾರಿನಲ್ಲಿದ್ದ ವ್ಯಾನಿಟಿ ಬ್ಯಾಗನ್ನು ಕಳ್ಳರು ಗ್ಲಾಸ್ ಒಡೆದು ಕಳವು ಮಾಡಿದ್ದರು. ಬ್ಯಾಗ್ ನಲ್ಲಿ 6.80 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲ್ಯಾಪ್ ಟಾಪ್ ಇತ್ತು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಎಸ್ಐ ಉಮೇಶ್ ನೇತೃತ್ವದ ಪೊಲೀಸರು ಪರಿಸರದ ಸಿಸಿಟಿವಿಗಳನ್ನು ಆಧರಿಸಿ ತನಿಖೆ ನಡೆಸಿದ್ದರು. ಆರೋಪಿಯನ್ನು ಗುರುತಿಸಿ, ಆತನ ಹಿಂದೆ ಬಿದ್ದಿದ್ದರು. ನಿನ್ನೆ ರಾತ್ರಿ (ಡಿ.9) 10.30ರ ವೇಳೆಗೆ ಕಂಕನಾಡಿ ಪರಿಸರದ ಮೆಡಿಕಲ್ ಒಂದಕ್ಕೆ ಇನ್ನೊಬ್ಬ ಯುವಕನ ಜೊತೆಗೆ ಬಂದಿದ್ದ. ಅದೇ ಸಂದರ್ಭದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಅಡ್ಯಾರ್ ಪದವು ನಿವಾಸಿ ಅಬ್ದುಲ್ ಅಕ್ರಮ್ (33) ಎಂದು ಗುರುತಿಸಲಾಗಿದೆ.
ಅಕ್ರಮ್ ಮೊದಲ ಬಾರಿಗೆ ಕಳವು ಕೃತ್ಯ ನಡೆಸಿದ್ದು, ಆರೋಪಿಯನ್ನು ಪೊಲೀಸರು ಹಿಂದೆ ಬಿದ್ದು 24 ಗಂಟೆಯೊಳಗೆ ಬಂಧಿಸಿದ್ದೇ ರೋಚಕ. ಕೃತ್ಯಕ್ಕೆ ಬಳಸಿದ್ದ ಆಕ್ಸೆಸ್ ಸ್ಕೂಟರ್ ಹಾಗೂ ಚಿನ್ನಾಭರಣ, ಲ್ಯಾಪ್ ಟಾಪ್ ಸೇರಿದಂತೆ 7.30 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ದೂರುದಾರ ಮಹಿಳೆ ಕೋಣಾಜೆಯವರಾಗಿದ್ದು, ತಾಯಿ ಮನೆಯಿಂದ ರಾತ್ರಿ ಗಂಡನ ಮನೆಗೆ ತೆರಳುತ್ತಿದ್ದರು. ರಾತ್ರಿ ಲೇಟ್ ಆಗಿದ್ದರಿಂದ ಊಟ ಮಾಡ್ಕೊಂಡು ಹೋಗೋಣ ಎಂದು ಕಾರನ್ನು ಕಂಕನಾಡಿಯಲ್ಲಿ ನಿಲ್ಲಿಸಿ ಹೊಟೇಲ್ ಹೋಗಿದ್ದರು. ಅಷ್ಟರಲ್ಲಿ ಕಾರಿನ ಗ್ಲಾಸ್ ಒಡೆದು ಚಿನ್ನಾಭರಣ ಎಗರಿಸಲಾಗಿತ್ತು.
Mangalore Kadri police nab accused within 24 hrs of theft at Kankandy, recover gold worth Rs 7.3 lakhs. Acting swiftly, the police team traced and arrested Abdul Akram, aged 33, a resident of Adyar village, Mangaluru taluk.
22-09-25 03:31 pm
HK News Desk
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
22-09-25 10:50 am
HK News Desk
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
22-09-25 04:09 pm
Mangalore Correspondent
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm