ಬ್ರೇಕಿಂಗ್ ನ್ಯೂಸ್
17-12-24 07:34 pm Mangaluru Correspondent ಕ್ರೈಂ
ಕಾರ್ಕಳ, ಡಿ.17: ಹೋಂ ನರ್ಸ್ ಆಗಿ ಮನೆ ಕೆಲಸಕ್ಕೆ ಬಂದಿದ್ದ ಯುವಕನೊಬ್ಬ ಮನೆ ಯಜಮಾನರ ಗೂಗಲ್ ಪೇ ಪಿನ್ ಕದ್ದು ನೋಡಿ 9 ಲಕ್ಷ ರೂ. ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮುಂಬೈ ದಹಿಸರ್ನಲ್ಲಿ ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಕುಕ್ಕುಂದೂರಿನ ಕುಪ್ಪಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (28) ಮತ್ತು ತೆಳ್ಳಾರು ನಿವಾಸಿ ರತ್ನಾಕರ್ (50) ಬಂಧಿತರು. ಕಾರ್ಕಳ ಕಸಬಾ ಗ್ರಾಮದ ಶಶಿಧರ್ (75) ಅವರ ಕೋರಿಕೆಯಂತೆ 2ನೇ ಆರೋಪಿ ಅಲೈಟ್ಕೇರ್ ಎಂಬ ಸಂಸ್ಥೆಯ ರತ್ನಾಕರ್, ಕಾರ್ತಿಕ್ ಶೆಟ್ಟಿಯನ್ನು ಹೋಂ ನರ್ಸ್ ಆಗಿ ಮನೆಗೆ ಕೆಲಸಕ್ಕೆ ಸೇರಿಸಿದ್ದ. ಈ ವೇಳೆ ಶಶಿಧರ್ ಅವರಿಗೆ ವಯಸ್ಸಾಗಿರುವುದು ಮತ್ತು ಮುಗ್ಧರಾಗಿರುವುದನ್ನು ದುರುಪಯೋಗಪಡಿಸಿ ಅವರು ಬೇರೆಯವರಿಗೆ ಹಣ ವರ್ಗಾವಣೆ ಮಾಡುತ್ತಿದ್ದಾಗ ಗೂಗಲ್ ಪೇ ಪಿನ್ ನಂಬರ್ ಗಮನಿಸಿದ್ದ. ಅನಂತರ ಹಂತ ಹಂತವಾಗಿ ಇವರ ಮೊಬೈಲಿನಿಂದ 9.80 ಲಕ್ಷ ರೂಪಾಯಿ ಹಣವನ್ನು ಭಾರತ್ ಬ್ಯಾಂಕ್ ಕೋ ಆಪರೇಟಿವ್ ಸೊಸೈಟಿ ಖಾತೆಗೆ ಗೂಗಲ್ ಪೇ ಮುಖಾಂತರ ವರ್ಗಾವಣೆ ಮಾಡಿದ್ದು ನಂಬಿಕೆ ದ್ರೋಹ ಮಾಡಿದ್ದಾಗಿ ದೂರಲಾಗಿತ್ತು.
ತನಿಖೆ ಕೈಗೆತ್ತಿಕೊಂಡ ಕಾರ್ಕಳ ನಗರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಆರೋಪಿಗಳು ಮುಂಬೈಯಲ್ಲಿ ತಲೆಮರೆಸಿಕೊಂಡ ಮಾಹಿತಿ ಪಡೆದು ಅಲ್ಲಿಗೆ ತೆರಳಿ ಇಬ್ಬರು ಆರೋಪಿಗಳನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Karkala Police have arrested two men on the charges of illegally transferring money from the account of a person after getting to know his Google Pay pin. The two had joined work as home nurses at the residence of the victim and had fraudulently transferred nearly Rs 9 lakh after managing to find the Google Pay Pin of their employer.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm