ಬ್ರೇಕಿಂಗ್ ನ್ಯೂಸ್
17-12-24 07:34 pm Mangaluru Correspondent ಕ್ರೈಂ
ಕಾರ್ಕಳ, ಡಿ.17: ಹೋಂ ನರ್ಸ್ ಆಗಿ ಮನೆ ಕೆಲಸಕ್ಕೆ ಬಂದಿದ್ದ ಯುವಕನೊಬ್ಬ ಮನೆ ಯಜಮಾನರ ಗೂಗಲ್ ಪೇ ಪಿನ್ ಕದ್ದು ನೋಡಿ 9 ಲಕ್ಷ ರೂ. ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮುಂಬೈ ದಹಿಸರ್ನಲ್ಲಿ ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಕುಕ್ಕುಂದೂರಿನ ಕುಪ್ಪಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (28) ಮತ್ತು ತೆಳ್ಳಾರು ನಿವಾಸಿ ರತ್ನಾಕರ್ (50) ಬಂಧಿತರು. ಕಾರ್ಕಳ ಕಸಬಾ ಗ್ರಾಮದ ಶಶಿಧರ್ (75) ಅವರ ಕೋರಿಕೆಯಂತೆ 2ನೇ ಆರೋಪಿ ಅಲೈಟ್ಕೇರ್ ಎಂಬ ಸಂಸ್ಥೆಯ ರತ್ನಾಕರ್, ಕಾರ್ತಿಕ್ ಶೆಟ್ಟಿಯನ್ನು ಹೋಂ ನರ್ಸ್ ಆಗಿ ಮನೆಗೆ ಕೆಲಸಕ್ಕೆ ಸೇರಿಸಿದ್ದ. ಈ ವೇಳೆ ಶಶಿಧರ್ ಅವರಿಗೆ ವಯಸ್ಸಾಗಿರುವುದು ಮತ್ತು ಮುಗ್ಧರಾಗಿರುವುದನ್ನು ದುರುಪಯೋಗಪಡಿಸಿ ಅವರು ಬೇರೆಯವರಿಗೆ ಹಣ ವರ್ಗಾವಣೆ ಮಾಡುತ್ತಿದ್ದಾಗ ಗೂಗಲ್ ಪೇ ಪಿನ್ ನಂಬರ್ ಗಮನಿಸಿದ್ದ. ಅನಂತರ ಹಂತ ಹಂತವಾಗಿ ಇವರ ಮೊಬೈಲಿನಿಂದ 9.80 ಲಕ್ಷ ರೂಪಾಯಿ ಹಣವನ್ನು ಭಾರತ್ ಬ್ಯಾಂಕ್ ಕೋ ಆಪರೇಟಿವ್ ಸೊಸೈಟಿ ಖಾತೆಗೆ ಗೂಗಲ್ ಪೇ ಮುಖಾಂತರ ವರ್ಗಾವಣೆ ಮಾಡಿದ್ದು ನಂಬಿಕೆ ದ್ರೋಹ ಮಾಡಿದ್ದಾಗಿ ದೂರಲಾಗಿತ್ತು.
ತನಿಖೆ ಕೈಗೆತ್ತಿಕೊಂಡ ಕಾರ್ಕಳ ನಗರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಆರೋಪಿಗಳು ಮುಂಬೈಯಲ್ಲಿ ತಲೆಮರೆಸಿಕೊಂಡ ಮಾಹಿತಿ ಪಡೆದು ಅಲ್ಲಿಗೆ ತೆರಳಿ ಇಬ್ಬರು ಆರೋಪಿಗಳನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Karkala Police have arrested two men on the charges of illegally transferring money from the account of a person after getting to know his Google Pay pin. The two had joined work as home nurses at the residence of the victim and had fraudulently transferred nearly Rs 9 lakh after managing to find the Google Pay Pin of their employer.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm