ಬ್ರೇಕಿಂಗ್ ನ್ಯೂಸ್
17-12-24 07:34 pm Mangaluru Correspondent ಕ್ರೈಂ
ಕಾರ್ಕಳ, ಡಿ.17: ಹೋಂ ನರ್ಸ್ ಆಗಿ ಮನೆ ಕೆಲಸಕ್ಕೆ ಬಂದಿದ್ದ ಯುವಕನೊಬ್ಬ ಮನೆ ಯಜಮಾನರ ಗೂಗಲ್ ಪೇ ಪಿನ್ ಕದ್ದು ನೋಡಿ 9 ಲಕ್ಷ ರೂ. ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮುಂಬೈ ದಹಿಸರ್ನಲ್ಲಿ ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಕುಕ್ಕುಂದೂರಿನ ಕುಪ್ಪಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (28) ಮತ್ತು ತೆಳ್ಳಾರು ನಿವಾಸಿ ರತ್ನಾಕರ್ (50) ಬಂಧಿತರು. ಕಾರ್ಕಳ ಕಸಬಾ ಗ್ರಾಮದ ಶಶಿಧರ್ (75) ಅವರ ಕೋರಿಕೆಯಂತೆ 2ನೇ ಆರೋಪಿ ಅಲೈಟ್ಕೇರ್ ಎಂಬ ಸಂಸ್ಥೆಯ ರತ್ನಾಕರ್, ಕಾರ್ತಿಕ್ ಶೆಟ್ಟಿಯನ್ನು ಹೋಂ ನರ್ಸ್ ಆಗಿ ಮನೆಗೆ ಕೆಲಸಕ್ಕೆ ಸೇರಿಸಿದ್ದ. ಈ ವೇಳೆ ಶಶಿಧರ್ ಅವರಿಗೆ ವಯಸ್ಸಾಗಿರುವುದು ಮತ್ತು ಮುಗ್ಧರಾಗಿರುವುದನ್ನು ದುರುಪಯೋಗಪಡಿಸಿ ಅವರು ಬೇರೆಯವರಿಗೆ ಹಣ ವರ್ಗಾವಣೆ ಮಾಡುತ್ತಿದ್ದಾಗ ಗೂಗಲ್ ಪೇ ಪಿನ್ ನಂಬರ್ ಗಮನಿಸಿದ್ದ. ಅನಂತರ ಹಂತ ಹಂತವಾಗಿ ಇವರ ಮೊಬೈಲಿನಿಂದ 9.80 ಲಕ್ಷ ರೂಪಾಯಿ ಹಣವನ್ನು ಭಾರತ್ ಬ್ಯಾಂಕ್ ಕೋ ಆಪರೇಟಿವ್ ಸೊಸೈಟಿ ಖಾತೆಗೆ ಗೂಗಲ್ ಪೇ ಮುಖಾಂತರ ವರ್ಗಾವಣೆ ಮಾಡಿದ್ದು ನಂಬಿಕೆ ದ್ರೋಹ ಮಾಡಿದ್ದಾಗಿ ದೂರಲಾಗಿತ್ತು.
ತನಿಖೆ ಕೈಗೆತ್ತಿಕೊಂಡ ಕಾರ್ಕಳ ನಗರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಆರೋಪಿಗಳು ಮುಂಬೈಯಲ್ಲಿ ತಲೆಮರೆಸಿಕೊಂಡ ಮಾಹಿತಿ ಪಡೆದು ಅಲ್ಲಿಗೆ ತೆರಳಿ ಇಬ್ಬರು ಆರೋಪಿಗಳನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Karkala Police have arrested two men on the charges of illegally transferring money from the account of a person after getting to know his Google Pay pin. The two had joined work as home nurses at the residence of the victim and had fraudulently transferred nearly Rs 9 lakh after managing to find the Google Pay Pin of their employer.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm