ಬ್ರೇಕಿಂಗ್ ನ್ಯೂಸ್
17-12-24 07:51 pm Mangaluru Correspondent ಕ್ರೈಂ
ಮಂಗಳೂರು, ಡಿ.17: ಮಾದಕ ವಸ್ತುಗಳನ್ನು ಸೇವನೆ ಮತ್ತು ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಐವರು ಯುವಕರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಬೆಳ್ಮ, ಮೋಂಟುಗೋಳಿ, ದೇರಳಕಟ್ಟೆ, ಮಂಜನಾಡಿ ಭಾಗದಲ್ಲಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದ ಸಂದರ್ಭದಲ್ಲಿ ಮಾದಕ ವ್ಯಸನಿಗಳು ಪತ್ತೆಯಾಗಿದ್ದಾರೆ. ಕೋಡಿಕಲ್ ನಿವಾಸಿ ಹಿಮಾನೀಶ್ (27), ಕೋಟೆಕಾರಿನ ಪವನ್ ರಾಜ್ (29), ಪ್ರಜ್ವಲ್ ಕೈರಂಗಳ (24), ಶಯಾನ್ ಕೈಕಂಬ (20), ಪ್ರತಾಪ್ ಬಜ್ಪೆ (22) ಬಂಧಿತರು.

ಕೊಣಾಜೆ ಠಾಣೆ ಇನ್ಸ್ ಪೆಕ್ಟರ್ ರಾಜೇಂದ್ರ ಬಿ, ಪಿಎಸ್ಐಗಳಾದ ಪುನೀತ್ ಗಾಂವ್ಕರ್, ನಾಗರಾಜ್, ವಿನೋದ್, ಎಎಸ್ಐಗಳಾದ ಜಗನ್ನಾಥ, ಸಿಬಂದಿ ಸುರೇಶ್, ಬಸವನಗೌಡ, ಸಂತೋಷ್, ಶಿವಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Mangalore Five arrested by Konaje police over consumption and sale of drugs. The arrest was made after Police raided areas like Belma, Deralakatte, and Manjanady.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm