ಬ್ರೇಕಿಂಗ್ ನ್ಯೂಸ್
17-12-24 07:51 pm Mangaluru Correspondent ಕ್ರೈಂ
ಮಂಗಳೂರು, ಡಿ.17: ಮಾದಕ ವಸ್ತುಗಳನ್ನು ಸೇವನೆ ಮತ್ತು ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಐವರು ಯುವಕರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಬೆಳ್ಮ, ಮೋಂಟುಗೋಳಿ, ದೇರಳಕಟ್ಟೆ, ಮಂಜನಾಡಿ ಭಾಗದಲ್ಲಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದ ಸಂದರ್ಭದಲ್ಲಿ ಮಾದಕ ವ್ಯಸನಿಗಳು ಪತ್ತೆಯಾಗಿದ್ದಾರೆ. ಕೋಡಿಕಲ್ ನಿವಾಸಿ ಹಿಮಾನೀಶ್ (27), ಕೋಟೆಕಾರಿನ ಪವನ್ ರಾಜ್ (29), ಪ್ರಜ್ವಲ್ ಕೈರಂಗಳ (24), ಶಯಾನ್ ಕೈಕಂಬ (20), ಪ್ರತಾಪ್ ಬಜ್ಪೆ (22) ಬಂಧಿತರು.

ಕೊಣಾಜೆ ಠಾಣೆ ಇನ್ಸ್ ಪೆಕ್ಟರ್ ರಾಜೇಂದ್ರ ಬಿ, ಪಿಎಸ್ಐಗಳಾದ ಪುನೀತ್ ಗಾಂವ್ಕರ್, ನಾಗರಾಜ್, ವಿನೋದ್, ಎಎಸ್ಐಗಳಾದ ಜಗನ್ನಾಥ, ಸಿಬಂದಿ ಸುರೇಶ್, ಬಸವನಗೌಡ, ಸಂತೋಷ್, ಶಿವಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Mangalore Five arrested by Konaje police over consumption and sale of drugs. The arrest was made after Police raided areas like Belma, Deralakatte, and Manjanady.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm