ಬ್ರೇಕಿಂಗ್ ನ್ಯೂಸ್
17-12-24 07:51 pm Mangaluru Correspondent ಕ್ರೈಂ
ಮಂಗಳೂರು, ಡಿ.17: ಮಾದಕ ವಸ್ತುಗಳನ್ನು ಸೇವನೆ ಮತ್ತು ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಐವರು ಯುವಕರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಬೆಳ್ಮ, ಮೋಂಟುಗೋಳಿ, ದೇರಳಕಟ್ಟೆ, ಮಂಜನಾಡಿ ಭಾಗದಲ್ಲಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದ ಸಂದರ್ಭದಲ್ಲಿ ಮಾದಕ ವ್ಯಸನಿಗಳು ಪತ್ತೆಯಾಗಿದ್ದಾರೆ. ಕೋಡಿಕಲ್ ನಿವಾಸಿ ಹಿಮಾನೀಶ್ (27), ಕೋಟೆಕಾರಿನ ಪವನ್ ರಾಜ್ (29), ಪ್ರಜ್ವಲ್ ಕೈರಂಗಳ (24), ಶಯಾನ್ ಕೈಕಂಬ (20), ಪ್ರತಾಪ್ ಬಜ್ಪೆ (22) ಬಂಧಿತರು.

ಕೊಣಾಜೆ ಠಾಣೆ ಇನ್ಸ್ ಪೆಕ್ಟರ್ ರಾಜೇಂದ್ರ ಬಿ, ಪಿಎಸ್ಐಗಳಾದ ಪುನೀತ್ ಗಾಂವ್ಕರ್, ನಾಗರಾಜ್, ವಿನೋದ್, ಎಎಸ್ಐಗಳಾದ ಜಗನ್ನಾಥ, ಸಿಬಂದಿ ಸುರೇಶ್, ಬಸವನಗೌಡ, ಸಂತೋಷ್, ಶಿವಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Mangalore Five arrested by Konaje police over consumption and sale of drugs. The arrest was made after Police raided areas like Belma, Deralakatte, and Manjanady.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm