ಬ್ರೇಕಿಂಗ್ ನ್ಯೂಸ್
17-12-24 07:51 pm Mangaluru Correspondent ಕ್ರೈಂ
ಮಂಗಳೂರು, ಡಿ.17: ಮಾದಕ ವಸ್ತುಗಳನ್ನು ಸೇವನೆ ಮತ್ತು ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಐವರು ಯುವಕರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಬೆಳ್ಮ, ಮೋಂಟುಗೋಳಿ, ದೇರಳಕಟ್ಟೆ, ಮಂಜನಾಡಿ ಭಾಗದಲ್ಲಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದ ಸಂದರ್ಭದಲ್ಲಿ ಮಾದಕ ವ್ಯಸನಿಗಳು ಪತ್ತೆಯಾಗಿದ್ದಾರೆ. ಕೋಡಿಕಲ್ ನಿವಾಸಿ ಹಿಮಾನೀಶ್ (27), ಕೋಟೆಕಾರಿನ ಪವನ್ ರಾಜ್ (29), ಪ್ರಜ್ವಲ್ ಕೈರಂಗಳ (24), ಶಯಾನ್ ಕೈಕಂಬ (20), ಪ್ರತಾಪ್ ಬಜ್ಪೆ (22) ಬಂಧಿತರು.

ಕೊಣಾಜೆ ಠಾಣೆ ಇನ್ಸ್ ಪೆಕ್ಟರ್ ರಾಜೇಂದ್ರ ಬಿ, ಪಿಎಸ್ಐಗಳಾದ ಪುನೀತ್ ಗಾಂವ್ಕರ್, ನಾಗರಾಜ್, ವಿನೋದ್, ಎಎಸ್ಐಗಳಾದ ಜಗನ್ನಾಥ, ಸಿಬಂದಿ ಸುರೇಶ್, ಬಸವನಗೌಡ, ಸಂತೋಷ್, ಶಿವಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Mangalore Five arrested by Konaje police over consumption and sale of drugs. The arrest was made after Police raided areas like Belma, Deralakatte, and Manjanady.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm