ಬ್ರೇಕಿಂಗ್ ನ್ಯೂಸ್
21-12-24 07:45 pm Mangalore Correspondent ಕ್ರೈಂ
ಮಂಗಳೂರು, ಡಿ.2: ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ್ರೀಮತಿ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದ್ದು ಆರೋಪಿತರಾದ ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಯಶೋದ ಎಂಬವರನ್ನು ದಸ್ತಗಿರಿ ಮಾಡಿದ್ದು ಅವರಿಂದ ಕಳವಾದ ರೂ. 25,000/- ಮೌಲ್ಯದ ಚಿನ್ನಾಭರಣ ವಶಡಿಸಿಕೊಂಡಿರುತ್ತಾರೆ.
ಇನ್ನೊಂದು ಪ್ರಕರಣದಲ್ಲಿ ಡಿ.13ರಂದು ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್ ನಿಂದ ಚಿನ್ನ ಖರೀದಿ ಮಾಡುವ ನೆಪದಲ್ಲಿ ಬಂದು ರೂ.77000 ಮೌಲ್ಯದ 9 ಗ್ರಾಂ ತೂಕದ 3 ಚಿನ್ನದ ಉಂಗುರಗಳನ್ನು ಕಳ್ಳರು ಕಳವು ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಜ್ಯುವೆಲ್ಲರ್ಸ್ ಮಾಲಕ ಶಿವಪ್ರಸಾದ್ ಭಟ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು ಆರೋಪಿತೆ ಮಂಗಳೂರು ನೀರುಮಾರ್ಗ ನಿವಾಸಿ ವಿದ್ಯಾ ಎಂಬವರನ್ನು ದಸ್ತಗಿರಿ ಮಾಡಿ, ಕಳವಾದ ಒಟ್ಟು ರೂ 77000 /- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.
Puttur gold robbery case, three women from mangalore and Bangalore arrested by police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm