ಬ್ರೇಕಿಂಗ್ ನ್ಯೂಸ್
21-12-24 07:45 pm Mangalore Correspondent ಕ್ರೈಂ
ಮಂಗಳೂರು, ಡಿ.2: ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ್ರೀಮತಿ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದ್ದು ಆರೋಪಿತರಾದ ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಯಶೋದ ಎಂಬವರನ್ನು ದಸ್ತಗಿರಿ ಮಾಡಿದ್ದು ಅವರಿಂದ ಕಳವಾದ ರೂ. 25,000/- ಮೌಲ್ಯದ ಚಿನ್ನಾಭರಣ ವಶಡಿಸಿಕೊಂಡಿರುತ್ತಾರೆ.
ಇನ್ನೊಂದು ಪ್ರಕರಣದಲ್ಲಿ ಡಿ.13ರಂದು ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್ ನಿಂದ ಚಿನ್ನ ಖರೀದಿ ಮಾಡುವ ನೆಪದಲ್ಲಿ ಬಂದು ರೂ.77000 ಮೌಲ್ಯದ 9 ಗ್ರಾಂ ತೂಕದ 3 ಚಿನ್ನದ ಉಂಗುರಗಳನ್ನು ಕಳ್ಳರು ಕಳವು ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಜ್ಯುವೆಲ್ಲರ್ಸ್ ಮಾಲಕ ಶಿವಪ್ರಸಾದ್ ಭಟ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು ಆರೋಪಿತೆ ಮಂಗಳೂರು ನೀರುಮಾರ್ಗ ನಿವಾಸಿ ವಿದ್ಯಾ ಎಂಬವರನ್ನು ದಸ್ತಗಿರಿ ಮಾಡಿ, ಕಳವಾದ ಒಟ್ಟು ರೂ 77000 /- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.
Puttur gold robbery case, three women from mangalore and Bangalore arrested by police.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
07-06-25 05:37 pm
Mangalore Correspondent
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm