ಬ್ರೇಕಿಂಗ್ ನ್ಯೂಸ್
21-12-24 07:45 pm Mangalore Correspondent ಕ್ರೈಂ
ಮಂಗಳೂರು, ಡಿ.2: ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ್ರೀಮತಿ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದ್ದು ಆರೋಪಿತರಾದ ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಯಶೋದ ಎಂಬವರನ್ನು ದಸ್ತಗಿರಿ ಮಾಡಿದ್ದು ಅವರಿಂದ ಕಳವಾದ ರೂ. 25,000/- ಮೌಲ್ಯದ ಚಿನ್ನಾಭರಣ ವಶಡಿಸಿಕೊಂಡಿರುತ್ತಾರೆ.
ಇನ್ನೊಂದು ಪ್ರಕರಣದಲ್ಲಿ ಡಿ.13ರಂದು ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್ ನಿಂದ ಚಿನ್ನ ಖರೀದಿ ಮಾಡುವ ನೆಪದಲ್ಲಿ ಬಂದು ರೂ.77000 ಮೌಲ್ಯದ 9 ಗ್ರಾಂ ತೂಕದ 3 ಚಿನ್ನದ ಉಂಗುರಗಳನ್ನು ಕಳ್ಳರು ಕಳವು ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಜ್ಯುವೆಲ್ಲರ್ಸ್ ಮಾಲಕ ಶಿವಪ್ರಸಾದ್ ಭಟ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು ಆರೋಪಿತೆ ಮಂಗಳೂರು ನೀರುಮಾರ್ಗ ನಿವಾಸಿ ವಿದ್ಯಾ ಎಂಬವರನ್ನು ದಸ್ತಗಿರಿ ಮಾಡಿ, ಕಳವಾದ ಒಟ್ಟು ರೂ 77000 /- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.
Puttur gold robbery case, three women from mangalore and Bangalore arrested by police.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm