ಬ್ರೇಕಿಂಗ್ ನ್ಯೂಸ್
24-12-24 11:05 pm Mangalore Correspondent ಕ್ರೈಂ
ಮಂಗಳೂರು, ಡಿ.24: ಮಂಗಳೂರು ಸೈಬರ್ ಪೊಲೀಸರು ನಕಲಿ ಷೇರು ಮಾರುಕಟ್ಟೆ ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದ್ದು ಮತ್ತೊಬ್ಬ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ್ದಾರೆ.
ಮಂಗಳೂರಿನ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ 09/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ 420 ಐಪಿಸಿ ಪ್ರಕರಣದಲ್ಲಿ ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ ಆಪ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ನಂಬಿಸಿ ಸ್ಟಾಕ್ ಫ್ರಂಟ್ ಲೈನ್ ಎಂಬ ಲಿಂಕ್ ಕಳುಹಿಸಿ ಹಂತ ಹಂತವಾಗಿ ಒಟ್ಟು 10,84,017/- ಹಣವನ್ನು ಪಡೆದು ವಂಚನೆ ಮಾಡಿದ್ದು ದೂರು ದಾಖಲಾಗಿತ್ತು.
ಪ್ರಕರಣದಲ್ಲಿ ಮಂಗಳೂರಿನ ವ್ಯಕ್ತಿಯಿಂದ ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆದಾರರ ವಿವರ ಸಂಗ್ರಹಿಸಿದ ಪೊಲೀಸರು ಕೇರಳದ ಮಲಪ್ಪುರಂ ನಿವಾಸಿ ಜಾಫರ್ ಕೆ, (49) ಎಂಬಾತನ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದ್ದನ್ನು ಪತ್ತೆ ಮಾಡಿ ಆತನ ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಪ್ರಕರಣದಲ್ಲಿ ವಾಟ್ಸಪ್ ಸಂಖ್ಯೆಯ ಬೆನ್ನತ್ತಿದ ಪೊಲೀಸರು ಒಡಿಶಾ ಮೂಲದ ವಾಸುದೇವ ರೆಡ್ಡಿ ಎಂಬುವನನ್ನು ದೆಹಲಿ ಏರ್ಪೋರ್ಟಿನಲ್ಲಿ ಬಂಧಿಸಿದ್ದರು. 500ಕ್ಕೂ ಹೆಚ್ಚು ಸಿಮ್ ಗಳನ್ನು ಬೇನಾಮಿ ಹೆಸರಲ್ಲಿ ಸೃಷ್ಟಿಸಿ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿತ್ತು.
ಸೆನ್ ಠಾಣಾಧಿಕಾರಿ ಎಸಿಪಿ ರವೀಶ್ ನಾಯಕ ಮತ್ತು ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಸತೀಶ್ ಎಂ.ಪಿ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.
Mangalore Fake share market racket busted, Kerala native arrested by cyber police. The arrested has been identified as Jaffer K.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm