ಬ್ರೇಕಿಂಗ್ ನ್ಯೂಸ್
15-12-20 11:57 am Headline Karnataka News Network ಕ್ರೈಂ
ಪಾಟ್ನಾ, ಡಿಸೆಂಬರ್ 15: ಜೂಜಿನಲ್ಲಿ ಸೋತ ಪತಿ ತನ್ನ ಪತ್ನಿಯನ್ನೇ ಪಣಕ್ಕಿಟ್ಟ, ಆಕೆ ಒಪ್ಪದಿದ್ದಕ್ಕೆ ಆ್ಯಸಿಡ್ ಎರಚಿ ಹಿಂಸೆ ನೀಡಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಇಲ್ಲೊಬ್ಬ ವ್ಯಕ್ತಿ ಹೆಂಡತಿಯನ್ನೇ ಪಣಕ್ಕಿಟ್ಟು ಜೂಜಾಡಿ, ಸೋತು ಸ್ನೇಹಿತನ ಜತೆ ರಾತ್ರಿ ಕಳೆಯಲು ಹೇಳಿದ್ದಲ್ಲದೆ, ಇದಕ್ಕೆ ಪತ್ನಿ ಒಪ್ಪಿಲ್ಲ ಎಂದು ಆ್ಯಸಿಡ್ ಎರಚಿದ್ದಾನೆ.
ಬಿಹಾರದ ಭಗಲ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಸೋನು ಹರಿಜನ್ ಎಂಬಾತನನ್ನು ಬಂಧಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದೊಂದು ಸೂಕ್ಷ್ಮ ಪ್ರಕರಣವಾಗಿದೆ. ಹಾಗಾಗಿ ಬೇಗ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದೇವೆ. ಶೀಘ್ರದಲ್ಲೇ ಉಳಿದ ಆರೋಪಿಗಳನ್ನು ಕೂಡ ಬಂಧಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸೋನು ಒಂದೂವರೆ ತಿಂಗಳ ಹಿಂದೆ ಪತ್ನಿಯನ್ನು ಪಣಕ್ಕಿಟ್ಟು ಜೂಜಾಡಿದ್ದಾನೆ. ಸೋತರೆ ಒಂದು ತಿಂಗಳ ಮಟ್ಟಿಗೆ ಹೆಂಡತಿಯನ್ನು ಗೆದ್ದವರ ಮನೆಗೆ ಕಳುಹಿಸಿಕೊಡುವುದಾಗಿ ಪಣಕ್ಕಿಟ್ಟಿದ್ದ. ಸೋತ ಕಾರಣ ಆತ ಗೆದ್ದ ಗೆಳೆಯರ ಲೈಂಗಿಕ ಸುಖಕ್ಕಾಗಿ ಹೆಂಡತಿಯನ್ನು ಒಪ್ಪಿಸಿದ್ದ.
ಆರದ ಎರಡು ಮೂರು ಬಾರಿ ಹೋದ ಅವಳು ಮತ್ತೆ ಅದಕ್ಕೆ ಒಪ್ಪಲಿಲ್ಲ. ಇದರಿಂದ ಸಿಟ್ಟಾದ ಆತ ಪತ್ನಿ ಮೇಲೆ ಆ್ಯಸಿಡ್ ಎರಚಿದ್ದಾನೆ. ಆಕೆಯ ದೇಹದ ಬಹುಭಾಗ ಸುಟ್ಟುಹೋದ ಕಾರಣ ಆಕೆ ಮನೆ ಬಿಟ್ಟು ತವರು ಮನೆಗೆ ಹೋಗಿದ್ದಾಳೆ. ಅಲ್ಲಿ ನಡೆದಿದ್ದೆಲ್ಲವನ್ನೂ ವಿವರಿಸಿದ್ದಾಳೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ.
Patna In a shocking incident, a 36-year-old man, who is addicted to liquor and gambling, allegedly bet his wife and lost her to his friends, following which the latter sexually assaulted her. The incident happened in Bhagalpur district of Bihar.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am