ಬ್ರೇಕಿಂಗ್ ನ್ಯೂಸ್
15-12-20 11:57 am Headline Karnataka News Network ಕ್ರೈಂ
ಪಾಟ್ನಾ, ಡಿಸೆಂಬರ್ 15: ಜೂಜಿನಲ್ಲಿ ಸೋತ ಪತಿ ತನ್ನ ಪತ್ನಿಯನ್ನೇ ಪಣಕ್ಕಿಟ್ಟ, ಆಕೆ ಒಪ್ಪದಿದ್ದಕ್ಕೆ ಆ್ಯಸಿಡ್ ಎರಚಿ ಹಿಂಸೆ ನೀಡಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಇಲ್ಲೊಬ್ಬ ವ್ಯಕ್ತಿ ಹೆಂಡತಿಯನ್ನೇ ಪಣಕ್ಕಿಟ್ಟು ಜೂಜಾಡಿ, ಸೋತು ಸ್ನೇಹಿತನ ಜತೆ ರಾತ್ರಿ ಕಳೆಯಲು ಹೇಳಿದ್ದಲ್ಲದೆ, ಇದಕ್ಕೆ ಪತ್ನಿ ಒಪ್ಪಿಲ್ಲ ಎಂದು ಆ್ಯಸಿಡ್ ಎರಚಿದ್ದಾನೆ.
ಬಿಹಾರದ ಭಗಲ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಸೋನು ಹರಿಜನ್ ಎಂಬಾತನನ್ನು ಬಂಧಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದೊಂದು ಸೂಕ್ಷ್ಮ ಪ್ರಕರಣವಾಗಿದೆ. ಹಾಗಾಗಿ ಬೇಗ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದೇವೆ. ಶೀಘ್ರದಲ್ಲೇ ಉಳಿದ ಆರೋಪಿಗಳನ್ನು ಕೂಡ ಬಂಧಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸೋನು ಒಂದೂವರೆ ತಿಂಗಳ ಹಿಂದೆ ಪತ್ನಿಯನ್ನು ಪಣಕ್ಕಿಟ್ಟು ಜೂಜಾಡಿದ್ದಾನೆ. ಸೋತರೆ ಒಂದು ತಿಂಗಳ ಮಟ್ಟಿಗೆ ಹೆಂಡತಿಯನ್ನು ಗೆದ್ದವರ ಮನೆಗೆ ಕಳುಹಿಸಿಕೊಡುವುದಾಗಿ ಪಣಕ್ಕಿಟ್ಟಿದ್ದ. ಸೋತ ಕಾರಣ ಆತ ಗೆದ್ದ ಗೆಳೆಯರ ಲೈಂಗಿಕ ಸುಖಕ್ಕಾಗಿ ಹೆಂಡತಿಯನ್ನು ಒಪ್ಪಿಸಿದ್ದ.
ಆರದ ಎರಡು ಮೂರು ಬಾರಿ ಹೋದ ಅವಳು ಮತ್ತೆ ಅದಕ್ಕೆ ಒಪ್ಪಲಿಲ್ಲ. ಇದರಿಂದ ಸಿಟ್ಟಾದ ಆತ ಪತ್ನಿ ಮೇಲೆ ಆ್ಯಸಿಡ್ ಎರಚಿದ್ದಾನೆ. ಆಕೆಯ ದೇಹದ ಬಹುಭಾಗ ಸುಟ್ಟುಹೋದ ಕಾರಣ ಆಕೆ ಮನೆ ಬಿಟ್ಟು ತವರು ಮನೆಗೆ ಹೋಗಿದ್ದಾಳೆ. ಅಲ್ಲಿ ನಡೆದಿದ್ದೆಲ್ಲವನ್ನೂ ವಿವರಿಸಿದ್ದಾಳೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ.
Patna In a shocking incident, a 36-year-old man, who is addicted to liquor and gambling, allegedly bet his wife and lost her to his friends, following which the latter sexually assaulted her. The incident happened in Bhagalpur district of Bihar.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm