ಬ್ರೇಕಿಂಗ್ ನ್ಯೂಸ್
02-01-25 11:00 pm HK News Desk ಕ್ರೈಂ
ಬೆಳಗಾವಿ, ಜ.2: ಕುಡಿತಕ್ಕಾಗಿ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ ಗಂಡನನ್ನು ಪತ್ನಿಯೇ ಎರಡು ತುಂಡಾಗಿ ಕತ್ತರಿಸಿ ಭೀಕರ ರೀತಿಯಲ್ಲಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಶ್ರೀಮಂತ ಇಟ್ನಾಳೆ (50) ಕೊಲೆಯಾದ ದುರ್ದೈವಿ.
2024ರ ಡಿಸೆಂಬರ್ 10 ರಂದು ಘಟನೆ ನಡೆದಿದ್ದು ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಆರೋಪಿತ ಮಹಿಳೆ ಸಾವಿತ್ರಿ ಇಟ್ನಾಳೆ(30) ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲೆಯಾದ ವ್ಯಕ್ತಿ ಕುಡಿತದ ಚಟಕ್ಕೆ ಒಳಗಾಗಿದ್ದ. ಮನೆಯಲ್ಲಿ ಕುಡಿತಕ್ಕಾಗಿ ಆಗಾಗ ಜಗಳ ನಡೆಯುತ್ತಿತ್ತು. ಪತ್ನಿ ಸಾವಿತ್ರಿಯನ್ನು ನಿವೇಶನ ಮಾರಿ ಹಣ ಕೊಡುವಂತೆ ಶ್ರೀಮಂತ್ ಪೀಡಿಸುತ್ತಿದ್ದ. ಗಂಡನ ಕಿರುಕುಳ ತಾಳಲಾರದೇ ಮನೆಯ ಎದುರು ಕಟ್ಟೆಯ ಮೇಲೆ ಮಲಗಿದ್ದ ಶ್ರೀಮಂತನ ಕುತ್ತಿಗೆ ಹಿಸುಕಿ, ಪ್ರಜ್ಞೆ ತಪ್ಪಿದ ನಂತರ ಅವನ ದೇಹವನ್ನು ಹರಿತ ಆಯುಧದಿಂದ ಎರಡು ತುಂಡುಗಳನ್ನಾಗಿಸಿ ಕೊಲೆ ಮಾಡಿರುತ್ತಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವವನ್ನು ಒಬ್ಬಳಿಗೆ ಹೊರಗೆ ಸಾಗಿಸಲು ಆಗಲ್ಲ ಅಂತ ದೇಹವನ್ನ ತುಂಡರಿಸಿ ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿ ಕೃಷಿ ಜಮೀನಿಗೆ ಒಯ್ದು ಎಸೆದಿದ್ದಾಳೆ. ಕೆಲವು ದಿನಗಳ ಬಳಿಕ ಪಕ್ಕದ ತೋಟದವರು ಶವ ನೋಡಿ ಪೊಲೀಸ್ ಠಾಣೆಗೆ ತಿಳಿಸಿದ್ದರು. ಹಲವು ಆಯಾಮಗಳಲ್ಲಿ ತನಿಖೆ ನಡೆಸಿದರೂ, ಆರೋಪಿ ಯಾರು ಎಂಬುದು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಡಿ.12 ರಂದು ಪ್ರಕರಣ ದಾಖಲಾಗಿತ್ತು. ಹಣಕ್ಕಾಗಿ ಪೀಡಿಸುತ್ತಿದ್ದ ಕಾರಣಕ್ಕೆ ಗಂಡನನ್ನೇ ಹೆಂಡತಿ ಕೊಲೆ ಮಾಡಿದ್ದು ಈಗ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A woman allegedly killed her husband following suspicion that he was planning to sexually assault their daughter, in Umrani village near Chikkodi in Belagavi district on Wednesday (January 1, 2025) night. Savitri Itnal (25) allegedly hacked Srimant Itnal (30) to death at their house. She used a rock to smash his head.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm