ಬ್ರೇಕಿಂಗ್ ನ್ಯೂಸ್
15-12-20 01:28 pm Mangalore Correspondent ಕ್ರೈಂ
ಮಂಗಳೂರು, ಡಿ.15 : ಮುಲ್ಕಿ ಆಸುಪಾಸಿನಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಧಾರವಾಡ ಟೋಲ್ ನಾಕಾ ಜನತಾನಗರ ಬಳಿಯ ನಿವಾಸಿ ರಾಜೇಶ್ ನಾಯ್ಕ ಆಲಿಯಾಸ್ ರಾಜ ಯಾನೆ ರಾಜು ಪಾಮಡಿ(42) ಮತ್ತು ಆತನ ಪತ್ನಿ ಪದ್ಮಾ ಪಾಮಡಿ (37)ಎಂದು ಗುರುತಿಸಲಾಗಿದೆ.
ಆರೋಪಿಗಳು ಕಳೆದ ತಿಂಗಳು ಚರಂತಿಪೇಟೆ ಬಳಿಯ ಹಸನಬ್ಬ ಮತ್ತು ಸೋಮಸುಂದರ್ ಎಂಬವರ ಮನೆ ಕಳ್ಳತನ ಹಾಗೂ ಅಕ್ಕಸಾಲಿಗರ ಕೇರಿಯ ಪುರಾತನ ಶ್ರೀ ಮಾರಿಯಮ್ಮನವರ ದೇವಸ್ಥಾನ ಹಾಗೂ ಶ್ರೀ ಮೂಕಾಂಬಿಕಾ ಮಂದಿರದಲ್ಲಿ, ಚರಂತಿಪೇಟೆಯ ಪ್ರಕಾಶ್ ಜುವೆಲ್ಲರ್ಸ್ ನಲ್ಲಿ ಕಳ್ಳತನ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಂದ 62 ಗ್ರಾಂ ಚಿನ್ನಾಭರಣ, 2 ಕೆಜಿ 500 ಗ್ರಾಂ ಬೆಳ್ಳಿ ಸಾಮಗ್ರಿ ಸೇರಿ ಒಟ್ಟು 3,98,000 ರೂ. ಮೌಲ್ಯದ ಸೊತ್ತು ವಶಪಡಿಸಲಾಗಿದೆ. ಸಹಾಯಕ ಪೊಲೀಸ್ ಆಯುಕ್ತ ಬೆಳ್ಳಿಯಪ್ಪ ನೇತೃತ್ವದಲ್ಲಿ ಮುಲ್ಕಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕುಸುಮಾಧರ, ಉಪನಿರೀಕ್ಷಕ ದೇಜಪ್ಪ, ವಿನಾಯಕ ತೋರಗಲ್, ಎಎಸ್ಸೈ ಚಂದ್ರಶೇಖರ್ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Police personnel of Mulky station have succeeded in arresting two persons who committed thefts from temples, residences and business centres. Things worth about Rs four lac were confiscated from their possession. Rajesh Naik alias Raju Pamudi (42) and Padma Pamudi (37) were arrested.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am