ಬ್ರೇಕಿಂಗ್ ನ್ಯೂಸ್
08-01-25 03:14 pm Udupi Correspondent ಕ್ರೈಂ
ಕಾರ್ಕಳ, ಜ 08: ಸಿಬಿಐ ಹೆಸರಲ್ಲಿ ಬೆದರಿಸಿ ಕಾರ್ಕಳದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ವರದಿಯಾಗಿದೆ.
ಜ.7ರಂದು ಪ್ರೀಮ ಶರಿಲ್ ಡಿಸೋಜ (38) ಅವರಿಗೆ ಟೆಲಿಕಾಂ ಕಂಪೆನಿಯಿಂದ ಕರೆ ಮಾಡುವುದಾಗಿ ತಿಳಿಸಿದ ವ್ಯಕ್ತಿಯೊಬ್ಬ ನಿಮ್ಮ ಆಧಾರ್ ಕಾರ್ಡ್ ನಂಬರ್ನಿಂದ ಉತ್ತರ ಪ್ರದೇಶದಲ್ಲಿ ಬೇರೆ ಸಿಮ್ ಖರೀದಿಸಿ ಬೇರೆ ಬೇರೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ನಿಮ್ಮ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿರುತ್ತದೆ ಎಂದು ಹೆದರಿಸಿದ್ದಾನೆ.
ಈ ಸಂಬಂಧ ಸೈಬರ್ ಅಧಿಕಾರಿ ನಿಮ್ಮ ಜತೆಗೆ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ. ವೀಡಿಯೋ ಕಾಲ್ ಮಾಡಿ ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯು ತಾನು ಸಿಬಿಐ ಅಧಿಕಾರಿ ಎಂದು ತಿಳಿಸಿ ನೀವು ತನಿಖೆಗೆ ಸಹಕರಿಸಬೇಕು. ಈ ವಿಚಾರವನ್ನು ಯಾರ ಬಳಿಯಲ್ಲಿಯೂ ಹೇಳುವಂತಿಲ್ಲ ಹೇಳಿದರೆ ನಿಮ್ಮ ಗಂಡ ಮತ್ತು ಮಗುವಿಗೆ ತೊಂದರೆಯಾಗುತ್ತದೆ ಎಂದು ಬೆದರಿಸಿದ್ದಾನೆ. ಶರಿಲ್ ಅವರ ಬ್ಯಾಂಕ್ ಖಾತೆಗಳಲ್ಲಿರುವ ಹಣದ ವಿವರ ಪಡೆದುಕೊಂಡು ಹಣವನ್ನು ತಿಳಿಸಿದ ಖಾತೆಗೆ ವರ್ಗಾವಣೆ ಮಾಡಬೇಕು ಇಲ್ಲವಾದರೆ ಅರೆಸ್ಟ್ ವಾರಂಟ್ ಕಳುಹಿಸುತ್ತೇವೆ ಎಂದು ಹೆದರಿಸಲಾಗಿದೆ. ಇದರಿಂದ ಆತಂಕಗೊಂಡ ಮಹಿಳೆ ಫೆಡರಲ್ ಬ್ಯಾಂಕ್ನ ಖಾತೆಗೆ 14 ಲಕ್ಷ ರೂ. ಮತ್ತು ಯೆಸ್ ಬ್ಯಾಂಕ್ ಖಾತೆಗೆ 10 ಲಕ್ಷ ರೂ. ಹಣವನ್ನು ಎಫ್ಡಿ ಖಾತೆಯಿಂದ ಆರ್ಟಿಜಿಎಸ್ ಮೂಲಕ ವರ್ಗಾವಣೆ ಮಾಡಿ ಮೋಸ ಹೋಗಿದ್ದಾರೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Karkala women looses 24 lakhs falling prey to cyber frauds as CBI officers. A case has been registered at the cyber police station in Karkala. Sharil Dsouza is the victim who fell prey to the cyber fruads who called her stating of misue of Aadhar.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am