ಬ್ರೇಕಿಂಗ್ ನ್ಯೂಸ್
10-01-25 09:51 pm Mangalore Correspondent ಕ್ರೈಂ
ಮಂಗಳೂರು, ಜ.10: ಮಂಗಳೂರು ಪೊಲೀಸರು ಮತ್ತು ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕನಾಗಿದ್ದ ಬಾಂಗ್ಲಾದೇಶ ಮೂಲದ ಯುವಕನನ್ನು ಬಂಧಿಸಿದ್ದಾರೆ.
ಎರಡು ತಿಂಗಳ ಹಿಂದೆ ಅಕ್ರಮ ಪಾಸ್ಪೋರ್ಟ್ ವಿಚಾರದಲ್ಲಿ ಉಡುಪಿಯಲ್ಲಿ ಎಂಟು ಮಂದಿ ಬಾಂಗ್ಲಾ ನಿವಾಸಿಗಳನ್ನು ಬಂಧಿಸಲಾಗಿತ್ತು. ಉಡುಪಿಯಲ್ಲಿ ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಯುವಕರನ್ನು ಪತ್ತೆ ಮಾಡಲಾಗಿತ್ತು. ಅವರ ಜೊತೆಗಿದ್ದ ಮತ್ತೊಬ್ಬ ಬಾಂಗ್ಲಾದೇಶಿಗನ ಬಗ್ಗೆ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ನಿಗಾ ಇಟ್ಟಿದ್ದರು. ಆತ ಉಡುಪಿ ಬಿಟ್ಟು ಕೇರಳಕ್ಕೆ ಪರಾರಿಯಾಗಿದ್ದ. ಕೆಲವು ದಿನಗಳ ಹಿಂದೆ ಸುರತ್ಕಲ್ ಬಳಿಯ ಮುಕ್ಕಕ್ಕೆ ಬಂದು ಮತ್ತೆ ಕೆಲಸಕ್ಕೆ ಸೇರಿಕೊಂಡಿದ್ದ. ಇದೀಗ ಪೊಲೀಸರು ಮುಕ್ಕದಲ್ಲಿ ಬಂಧನ ಮಾಡಿದ್ದು ಆರೋಪಿಯನ್ನು ಅನ್ಸಾರುಲ್ ಶೇಖ್ (25) ಎಂದು ಗುರುತಿಸಲಾಗಿದೆ.
ಈತ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಬಾಂಗ್ಲಾದೇಶದ ರಾಜಾಶಾಹಿ ಜಿಲ್ಲೆಯ ನಿವಾಸಿಯಾಗಿರುವ ಅನ್ಸಾರುಲ್, ಕಟ್ಟಡ ನಿರ್ಮಾಣ ಕಾರ್ಮಿಕನ ಸೋಗಿನಲ್ಲಿ ಉಳಿದುಕೊಂಡಿದ್ದ. ಅಂತಾರಾಷ್ಟ್ರೀಯ ಗಡಿ ರೇಖೆಯ ಮೂಲಕ ಒಳನುಸುಳಿದ್ದ ಆರೋಪಿ ಮುರ್ಸಿದಾಬಾದ್ ಗೆ ಬಂದಿದ್ದು, ಅಲ್ಲಿಂದ ನೇರವಾಗಿ ಉಡುಪಿಗೆ ಬಂದಿದ್ದ. ಮುಕ್ಕದಲ್ಲಿ ಹೊಸತಾಗಿ ನಿರ್ಮಾಣಗೊಳ್ಳುತ್ತಿರುವ ಮಂಗಳೂರಿನ ಬಿಲ್ಡರ್ ಒಬ್ಬರ ಲೇಔಟ್ ನಲ್ಲಿ ಈಗ ಕೆಲಸಕ್ಕೆ ಸೇರಿದ್ದ. ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ವಶಕ್ಕೆ ಪಡೆದು ಬೆಂಗಳೂರಿನ ಗಡೀಪಾರು ಕೇಂದ್ರಕ್ಕೆ ಕಳಿಸಿಕೊಟ್ಟಿದ್ದಾರೆ.
In a joint operation, the City Police and the State Internal Securities Division officials apprehended a Bangladeshi national illegally residing in the district. The officials who raided a place at Mukka detained Anarul Sheikh (25), a Bangladeshi who was residing in the nation since three years illegally and was evading the cops.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm