ಬ್ರೇಕಿಂಗ್ ನ್ಯೂಸ್
14-01-25 04:47 pm Mangalore Correspondent ಕ್ರೈಂ
ಮಂಗಳೂರು, ಜ.13: ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಖದೀಮರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಬಳಿಯ ಬಾಳದಲ್ಲಿ ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದವರನ್ನು ಪತ್ತೆ ಮಾಡಿ ಪೊಲೀಸರು ಬಂಧಿಸಿದ್ದಾರೆ. ಕುಳಾಯಿಗುಡ್ಡೆ ನಿವಾಸಿ ಸಂತೋಷ್ (42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್ (36), ಬೆಳ್ತಂಗಡಿಯ ನಾರಾಯಣ್ (23), ಉಡುಪಿ ಹೆಜಮಾಡಿ ನಿವಾಸಿ ರವಿ ಪುತ್ರನ್ (59) ಬಂಧಿತರು.
ಖಚಿತ ಮಾಹಿತಿ ಆಧರಿಸಿ ಡಿಸೇಲನ್ನು ಕಳವು ಮಾಡಿ ದಾಸ್ತಾನು ಇರಿಸಿದ್ದ ಶೆಡ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಶೆಡ್ ನಲ್ಲಿ ಆರೋಪಿಗಳು ಶೇಖರಿಸಿಟ್ಟಿದ್ದ 1685 ಲೀಟರ್ ಡಿಸೇಲ್ ಮತ್ತು 20 ಲೀಟರ್ ಪೆಟ್ರೋಲ್ ವಶಕ್ಕೆ ಪಡೆದಿದ್ದಾರೆ. ಯಾರ್ಡ್ ನಲ್ಲಿ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿರುವ ಬಗ್ಗೆ ದೂರು ನೀಡಲಾಗಿತ್ತು.
Surathkal four diesel thieves arrested by Mangalore police.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm