ಬ್ರೇಕಿಂಗ್ ನ್ಯೂಸ್
14-01-25 04:47 pm Mangalore Correspondent ಕ್ರೈಂ
ಮಂಗಳೂರು, ಜ.13: ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಖದೀಮರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಬಳಿಯ ಬಾಳದಲ್ಲಿ ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದವರನ್ನು ಪತ್ತೆ ಮಾಡಿ ಪೊಲೀಸರು ಬಂಧಿಸಿದ್ದಾರೆ. ಕುಳಾಯಿಗುಡ್ಡೆ ನಿವಾಸಿ ಸಂತೋಷ್ (42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್ (36), ಬೆಳ್ತಂಗಡಿಯ ನಾರಾಯಣ್ (23), ಉಡುಪಿ ಹೆಜಮಾಡಿ ನಿವಾಸಿ ರವಿ ಪುತ್ರನ್ (59) ಬಂಧಿತರು.
ಖಚಿತ ಮಾಹಿತಿ ಆಧರಿಸಿ ಡಿಸೇಲನ್ನು ಕಳವು ಮಾಡಿ ದಾಸ್ತಾನು ಇರಿಸಿದ್ದ ಶೆಡ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಶೆಡ್ ನಲ್ಲಿ ಆರೋಪಿಗಳು ಶೇಖರಿಸಿಟ್ಟಿದ್ದ 1685 ಲೀಟರ್ ಡಿಸೇಲ್ ಮತ್ತು 20 ಲೀಟರ್ ಪೆಟ್ರೋಲ್ ವಶಕ್ಕೆ ಪಡೆದಿದ್ದಾರೆ. ಯಾರ್ಡ್ ನಲ್ಲಿ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿರುವ ಬಗ್ಗೆ ದೂರು ನೀಡಲಾಗಿತ್ತು.
Surathkal four diesel thieves arrested by Mangalore police.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
06-04-26 02:34 pm
HK News Staffer
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm