ಬ್ರೇಕಿಂಗ್ ನ್ಯೂಸ್
14-01-25 04:47 pm Mangalore Correspondent ಕ್ರೈಂ
ಮಂಗಳೂರು, ಜ.13: ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಖದೀಮರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಬಳಿಯ ಬಾಳದಲ್ಲಿ ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದವರನ್ನು ಪತ್ತೆ ಮಾಡಿ ಪೊಲೀಸರು ಬಂಧಿಸಿದ್ದಾರೆ. ಕುಳಾಯಿಗುಡ್ಡೆ ನಿವಾಸಿ ಸಂತೋಷ್ (42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್ (36), ಬೆಳ್ತಂಗಡಿಯ ನಾರಾಯಣ್ (23), ಉಡುಪಿ ಹೆಜಮಾಡಿ ನಿವಾಸಿ ರವಿ ಪುತ್ರನ್ (59) ಬಂಧಿತರು.
ಖಚಿತ ಮಾಹಿತಿ ಆಧರಿಸಿ ಡಿಸೇಲನ್ನು ಕಳವು ಮಾಡಿ ದಾಸ್ತಾನು ಇರಿಸಿದ್ದ ಶೆಡ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಶೆಡ್ ನಲ್ಲಿ ಆರೋಪಿಗಳು ಶೇಖರಿಸಿಟ್ಟಿದ್ದ 1685 ಲೀಟರ್ ಡಿಸೇಲ್ ಮತ್ತು 20 ಲೀಟರ್ ಪೆಟ್ರೋಲ್ ವಶಕ್ಕೆ ಪಡೆದಿದ್ದಾರೆ. ಯಾರ್ಡ್ ನಲ್ಲಿ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿರುವ ಬಗ್ಗೆ ದೂರು ನೀಡಲಾಗಿತ್ತು.
Surathkal four diesel thieves arrested by Mangalore police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm