ಬ್ರೇಕಿಂಗ್ ನ್ಯೂಸ್
14-01-25 04:47 pm Mangalore Correspondent ಕ್ರೈಂ
ಮಂಗಳೂರು, ಜ.13: ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಖದೀಮರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಬಳಿಯ ಬಾಳದಲ್ಲಿ ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದವರನ್ನು ಪತ್ತೆ ಮಾಡಿ ಪೊಲೀಸರು ಬಂಧಿಸಿದ್ದಾರೆ. ಕುಳಾಯಿಗುಡ್ಡೆ ನಿವಾಸಿ ಸಂತೋಷ್ (42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್ (36), ಬೆಳ್ತಂಗಡಿಯ ನಾರಾಯಣ್ (23), ಉಡುಪಿ ಹೆಜಮಾಡಿ ನಿವಾಸಿ ರವಿ ಪುತ್ರನ್ (59) ಬಂಧಿತರು.
ಖಚಿತ ಮಾಹಿತಿ ಆಧರಿಸಿ ಡಿಸೇಲನ್ನು ಕಳವು ಮಾಡಿ ದಾಸ್ತಾನು ಇರಿಸಿದ್ದ ಶೆಡ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಶೆಡ್ ನಲ್ಲಿ ಆರೋಪಿಗಳು ಶೇಖರಿಸಿಟ್ಟಿದ್ದ 1685 ಲೀಟರ್ ಡಿಸೇಲ್ ಮತ್ತು 20 ಲೀಟರ್ ಪೆಟ್ರೋಲ್ ವಶಕ್ಕೆ ಪಡೆದಿದ್ದಾರೆ. ಯಾರ್ಡ್ ನಲ್ಲಿ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿರುವ ಬಗ್ಗೆ ದೂರು ನೀಡಲಾಗಿತ್ತು.
Surathkal four diesel thieves arrested by Mangalore police.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm