ಬ್ರೇಕಿಂಗ್ ನ್ಯೂಸ್
14-01-25 04:47 pm Mangalore Correspondent ಕ್ರೈಂ
ಮಂಗಳೂರು, ಜ.13: ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಖದೀಮರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಬಳಿಯ ಬಾಳದಲ್ಲಿ ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದವರನ್ನು ಪತ್ತೆ ಮಾಡಿ ಪೊಲೀಸರು ಬಂಧಿಸಿದ್ದಾರೆ. ಕುಳಾಯಿಗುಡ್ಡೆ ನಿವಾಸಿ ಸಂತೋಷ್ (42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್ (36), ಬೆಳ್ತಂಗಡಿಯ ನಾರಾಯಣ್ (23), ಉಡುಪಿ ಹೆಜಮಾಡಿ ನಿವಾಸಿ ರವಿ ಪುತ್ರನ್ (59) ಬಂಧಿತರು.
ಖಚಿತ ಮಾಹಿತಿ ಆಧರಿಸಿ ಡಿಸೇಲನ್ನು ಕಳವು ಮಾಡಿ ದಾಸ್ತಾನು ಇರಿಸಿದ್ದ ಶೆಡ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಶೆಡ್ ನಲ್ಲಿ ಆರೋಪಿಗಳು ಶೇಖರಿಸಿಟ್ಟಿದ್ದ 1685 ಲೀಟರ್ ಡಿಸೇಲ್ ಮತ್ತು 20 ಲೀಟರ್ ಪೆಟ್ರೋಲ್ ವಶಕ್ಕೆ ಪಡೆದಿದ್ದಾರೆ. ಯಾರ್ಡ್ ನಲ್ಲಿ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿರುವ ಬಗ್ಗೆ ದೂರು ನೀಡಲಾಗಿತ್ತು.
Surathkal four diesel thieves arrested by Mangalore police.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am