ಬ್ರೇಕಿಂಗ್ ನ್ಯೂಸ್
14-01-25 10:40 pm HK News Desk ಕ್ರೈಂ
ಪತ್ತನಂತಿಟ್ಟ, ಜ 14: ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) 44 ಆರೋಪಿಗಳನ್ನು ಬಂಧಿಸಿದೆ.
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಂಬಂಧಿಸಿದಂತೆ 30 ಎಫ್ಐಆರ್ಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಡಿಐಜಿ ಎಸ್. ಅಜೀತಾ ಬೇಗಂ ಮಂಗಳವಾರ ತಿಳಿಸಿದರು.
ಎಫ್ಐಆರ್ನಲ್ಲಿ ಉಲ್ಲೇಖವಾಗಿರುವ 59 ಆರೋಪಿಗಳಲ್ಲಿ 44 ಜನರನ್ನು ಬಂಧಿಸಲಾಗಿದೆ. ಇಬ್ಬರು ವಿದೇಶದಲ್ಲಿದ್ದಾರೆ. ಇವರ ಬಂಧನಕ್ಕೆ ಇಂಟರ್ಪೋಲ್ ಮೂಲಕ ರೆಡ್ಕಾರ್ನರ್ ನೋಟಿಸ್ ನೀಡಲು ಚಿಂತಿಸಲಾಗುತ್ತಿದೆ. ಉಳಿದ 13 ಮಂದಿಯನ್ನು ಬಂಧಿಸುತ್ತೇವೆ ಎಂದು ಹೇಳಿದರು.
ಕಳೆದ ವರ್ಷ 12ನೇ ತರಗತಿ ಓದುತ್ತಿದ್ದ ಯುವತಿಯನ್ನು ಇನ್ಸ್ಟಾಗ್ರಾಂ ಮೂಲಕ ಪರಿಚಯಿಸಿಕೊಂಡ ಯುವಕನೊಬ್ಬ ರಬ್ಬರ್ ತೋಟಕ್ಕೆ ಕರೆದೊಯ್ದು, ಅಲ್ಲಿ ಮೂವರೊಂದಿಗೆ ಸೇರಿಕೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿತ್ತು
2024ರ ಜನವರಿಯಲ್ಲಿ ಕಾರಿನೊಳಗೆ ಹಾಗೂ ಪತ್ತನಂತಿಟ್ಟ ಜನರಲ್ ಆಸ್ಪತ್ರೆಯಲ್ಲೂ ಸೇರಿದಂತೆ ಕನಿಷ್ಠ ಐದು ಬಾರಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬುದು ಗೊತ್ತಾಗಿದೆ.
62 ಜನರಿಂದ ಅತ್ಯಾಚಾರ:
'13 ವರ್ಷ ಆದಾಗಿನಿಂದ ಅತ್ಯಾಚಾರಕ್ಕೊಳಗಾಗಿದ್ದೇನೆ. ಇದುವರೆಗೂ 62 ಜನರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ' ಎಂದು 18 ವರ್ಷದ ದಲಿತ ಯುವತಿಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕ್ರೀಡಾ ತರಬೇತುದಾರರು, ಸಹ ಕ್ರೀಡಾಪಟುಗಳು ಮತ್ತು ಸಹಪಾಠಿಗಳೇ ಆಕೆಯನ್ನು ಶೋಷಿಸಿರುವ ಪುರಾವೆಗಳು ಲಭಿಸಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
The special investigation team (SIT) of Kerala police probing the sensational case of alleged sexual abuse of a Dalit girl in the district has arrested 44 people so far in connection with the matter, a senior police officer of the district said on Tuesday (January 14, 2025).
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am