ಬ್ರೇಕಿಂಗ್ ನ್ಯೂಸ್
22-01-25 11:04 am Mangalore Correspondent ಕ್ರೈಂ
ಮಂಗಳೂರು, ಜ 22: ಹಣ ಡಬಲ್ ಮಾಡುವ ಆಮಿಷವೊಡ್ಡಿ ಸೈಬರ್ ವಂಚಕರು ಮಂಗಳೂರಿನ ವ್ಯಕ್ತಿಯೊಬ್ಬರಿಗೆ 14.31 ಲಕ್ಷ ರೂಪಾಯಿ ವಂಚಿಸಿದ್ದಾರೆ. ಈ ಬಗ್ಗೆ ವಂಚನೆಗೊಳಗಾದ ವ್ಯಕ್ತಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
2024 ಅಕ್ಟೋಬರ್ 26 ರಂದು ಮಂಗಳೂರಿನ ವ್ಯಕ್ತಿ ಶೇರು ಮಾರ್ಕೆಟ್ ನಲ್ಲಿ ಹಣವನ್ನು ಹೂಡಿಕೆ ಮಾಡುವ ಬಗ್ಗೆ ಯೂಟ್ಯೂಬ್ ನಲ್ಲಿ SEBI RGISTRERED FREE TELEGRAM CHANNAL ನ ವಿಡಿಯೋಗಳನ್ನು ನೋಡುತ್ತಿದ್ದರು. ಆಗ Mr. Market Analyst-Mang.By SEBI RA ಚಾನಲ್ ಹೆಸರಿನ ವಿಡಿಯೋ ಬಂದಿದ್ದು, ಆ ಸಂದರ್ಭದಲ್ಲಿ ಈ ವ್ಯಕ್ತಿ ಟೆಲಿಗ್ರಾಂ ಆಪ್ ನಲ್ಲಿ Mr. Market Analyst-Mang.By SEBI RA ಎಂದು ಸರ್ಚ್ ಕೊಟ್ಟಿದ್ದು, ಅದರಲ್ಲಿ Mr.Market Analyst-Mang.By SEBI RA ಎಂಬ ಟೆಲಿಗ್ರಾಂ ಪೇಜ್ ಓಪನ್ ಆಗಿತ್ತು. ಆ ಟೆಲಿಗ್ರಾಂ ಗ್ರೂಪ್ ಗೆ ಜಾಯಿನ್ ಆದಾಗ, ಅದರಲ್ಲಿ Minimum 5K Investment ಎಂಬ ಮೆಸ್ಸೇಜ್ ಇತ್ತು. ಅಂದರೆ ರೂ 5,000/- ಇನ್ವೆಸ್ಟ್ ಮಾಡಿದರೆ 20,000/- ಲಾಭಾಂಶ ಬರುವುದಾಗಿ ಮೆಸ್ಸೇಜ್ ಬಂದಿತ್ತು. ಹಾಗೆಯೇ ಅದರ ಕೆಳಗಡೆ ವಾಟ್ಸಪ್ ಲಿಂಕ್ ಬಂದಿದ್ದು, ಆ ಲಿಂಕ್ ಅನ್ನು ಪ್ರೆಸ್ ಮಾಡಿದಾಗ ವಂಚಕರಿಗೆ ಕನೆಕ್ಟ್ ಆಗಿತ್ತು.
ವಾಟ್ಸಪ್ ನಲ್ಲಿ ಆರೋಪಿಗಳು dolamaniraksa-3@okaxis ಎಂಬ UPI Id ಲಿಂಕ್ ನ್ನು ಕಳುಹಿಸಿದ್ದು, ಅದಕ್ಕೆ ರೂ. 5,000/- ಹಣವನ್ನು ವರ್ಗಾವಣೆ ಮಾಡಿರುತ್ತಾರೆ. ಆರೋಪಿಗಳ ಮಾತನ್ನು ನಂಬಿ, ಅವರು ತಿಳಿಸಿದಂತೆ ಹಣವನ್ನ ಹೂಡಿಕೆ ಮಾಡಿದರೆ. ಹೂಡಿಕೆ ಮಾಡಿದ ಹಣಕ್ಕೆ ಡಬಲ್ ಮಾಡಿಕೊಡುವುದಾಗಿ ಹೇಳಿದ್ದರು. ಹೀಗೆ ಈ ವ್ಯಕ್ತಿ ದಿನಾಂಕ 27-10-2024 ರಿಂದ 19-12-2024ರ ವರೆಗೆ ಅಪರಿಚಿತ ವ್ಯಕ್ತಿಗಳು ತಿಳಿಸಿದಂತೆ ಅವರು ವಾಟ್ಸಪ್ ಮೂಲಕ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್ ಖಾತೆ ಹಾಗೂ UPI Id ಗಳಿಗೆ ಒಟ್ಟು ರೂ 14,36,601/- ರೂ. ಹಣವನ್ನು ವರ್ಗಾವಣೆ ಮಾಡಿದ್ದರು ದೂರಿನಲ್ಲಿ ಮೋಸ ಹೋದ ವ್ಯಕ್ತಿ ಉಲ್ಲೇಖಿಸಿದ್ದಾರೆ.
ಇದೀಗ ಆರೋಪಿಗಳು ಮೊದಲೇ ನಂಬಿಸಿದಂತೆ ಪಿರ್ಯಾದುದಾರರು ಇನ್ವೆಸ್ಟ್ ಮಾಡಿದ ಹಣವನ್ನು ಡಬಲ್ ಮಾಡಿಕೊಡದೇ, ಇನ್ವೆಸ್ಟ್ ಮಾಡಿದ ಹಣವನ್ನು ವಾಪಸ್ ಕೊಡದೇ ಮೋಸ ಹಾಗೂ ವಂಚನೆ ಮಾಡಿರುತ್ತಾರೆ ಎಂದು ಸಂತ್ರಸ್ತ ದೂರು ನೀಡಿದ್ದಾರೆ.
Mangalore man looses 14 lakhs falling to online fraud prey of double money scheme. Case has been registered at the cyber police station. Mr. Market analyst manga, by SEBI ra is the fraud company looting people's money online.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm