ಬ್ರೇಕಿಂಗ್ ನ್ಯೂಸ್
22-01-25 11:04 am Mangalore Correspondent ಕ್ರೈಂ
ಮಂಗಳೂರು, ಜ 22: ಹಣ ಡಬಲ್ ಮಾಡುವ ಆಮಿಷವೊಡ್ಡಿ ಸೈಬರ್ ವಂಚಕರು ಮಂಗಳೂರಿನ ವ್ಯಕ್ತಿಯೊಬ್ಬರಿಗೆ 14.31 ಲಕ್ಷ ರೂಪಾಯಿ ವಂಚಿಸಿದ್ದಾರೆ. ಈ ಬಗ್ಗೆ ವಂಚನೆಗೊಳಗಾದ ವ್ಯಕ್ತಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
2024 ಅಕ್ಟೋಬರ್ 26 ರಂದು ಮಂಗಳೂರಿನ ವ್ಯಕ್ತಿ ಶೇರು ಮಾರ್ಕೆಟ್ ನಲ್ಲಿ ಹಣವನ್ನು ಹೂಡಿಕೆ ಮಾಡುವ ಬಗ್ಗೆ ಯೂಟ್ಯೂಬ್ ನಲ್ಲಿ SEBI RGISTRERED FREE TELEGRAM CHANNAL ನ ವಿಡಿಯೋಗಳನ್ನು ನೋಡುತ್ತಿದ್ದರು. ಆಗ Mr. Market Analyst-Mang.By SEBI RA ಚಾನಲ್ ಹೆಸರಿನ ವಿಡಿಯೋ ಬಂದಿದ್ದು, ಆ ಸಂದರ್ಭದಲ್ಲಿ ಈ ವ್ಯಕ್ತಿ ಟೆಲಿಗ್ರಾಂ ಆಪ್ ನಲ್ಲಿ Mr. Market Analyst-Mang.By SEBI RA ಎಂದು ಸರ್ಚ್ ಕೊಟ್ಟಿದ್ದು, ಅದರಲ್ಲಿ Mr.Market Analyst-Mang.By SEBI RA ಎಂಬ ಟೆಲಿಗ್ರಾಂ ಪೇಜ್ ಓಪನ್ ಆಗಿತ್ತು. ಆ ಟೆಲಿಗ್ರಾಂ ಗ್ರೂಪ್ ಗೆ ಜಾಯಿನ್ ಆದಾಗ, ಅದರಲ್ಲಿ Minimum 5K Investment ಎಂಬ ಮೆಸ್ಸೇಜ್ ಇತ್ತು. ಅಂದರೆ ರೂ 5,000/- ಇನ್ವೆಸ್ಟ್ ಮಾಡಿದರೆ 20,000/- ಲಾಭಾಂಶ ಬರುವುದಾಗಿ ಮೆಸ್ಸೇಜ್ ಬಂದಿತ್ತು. ಹಾಗೆಯೇ ಅದರ ಕೆಳಗಡೆ ವಾಟ್ಸಪ್ ಲಿಂಕ್ ಬಂದಿದ್ದು, ಆ ಲಿಂಕ್ ಅನ್ನು ಪ್ರೆಸ್ ಮಾಡಿದಾಗ ವಂಚಕರಿಗೆ ಕನೆಕ್ಟ್ ಆಗಿತ್ತು.
ವಾಟ್ಸಪ್ ನಲ್ಲಿ ಆರೋಪಿಗಳು dolamaniraksa-3@okaxis ಎಂಬ UPI Id ಲಿಂಕ್ ನ್ನು ಕಳುಹಿಸಿದ್ದು, ಅದಕ್ಕೆ ರೂ. 5,000/- ಹಣವನ್ನು ವರ್ಗಾವಣೆ ಮಾಡಿರುತ್ತಾರೆ. ಆರೋಪಿಗಳ ಮಾತನ್ನು ನಂಬಿ, ಅವರು ತಿಳಿಸಿದಂತೆ ಹಣವನ್ನ ಹೂಡಿಕೆ ಮಾಡಿದರೆ. ಹೂಡಿಕೆ ಮಾಡಿದ ಹಣಕ್ಕೆ ಡಬಲ್ ಮಾಡಿಕೊಡುವುದಾಗಿ ಹೇಳಿದ್ದರು. ಹೀಗೆ ಈ ವ್ಯಕ್ತಿ ದಿನಾಂಕ 27-10-2024 ರಿಂದ 19-12-2024ರ ವರೆಗೆ ಅಪರಿಚಿತ ವ್ಯಕ್ತಿಗಳು ತಿಳಿಸಿದಂತೆ ಅವರು ವಾಟ್ಸಪ್ ಮೂಲಕ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್ ಖಾತೆ ಹಾಗೂ UPI Id ಗಳಿಗೆ ಒಟ್ಟು ರೂ 14,36,601/- ರೂ. ಹಣವನ್ನು ವರ್ಗಾವಣೆ ಮಾಡಿದ್ದರು ದೂರಿನಲ್ಲಿ ಮೋಸ ಹೋದ ವ್ಯಕ್ತಿ ಉಲ್ಲೇಖಿಸಿದ್ದಾರೆ.
ಇದೀಗ ಆರೋಪಿಗಳು ಮೊದಲೇ ನಂಬಿಸಿದಂತೆ ಪಿರ್ಯಾದುದಾರರು ಇನ್ವೆಸ್ಟ್ ಮಾಡಿದ ಹಣವನ್ನು ಡಬಲ್ ಮಾಡಿಕೊಡದೇ, ಇನ್ವೆಸ್ಟ್ ಮಾಡಿದ ಹಣವನ್ನು ವಾಪಸ್ ಕೊಡದೇ ಮೋಸ ಹಾಗೂ ವಂಚನೆ ಮಾಡಿರುತ್ತಾರೆ ಎಂದು ಸಂತ್ರಸ್ತ ದೂರು ನೀಡಿದ್ದಾರೆ.
Mangalore man looses 14 lakhs falling to online fraud prey of double money scheme. Case has been registered at the cyber police station. Mr. Market analyst manga, by SEBI ra is the fraud company looting people's money online.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm