ಬ್ರೇಕಿಂಗ್ ನ್ಯೂಸ್
25-01-25 10:57 pm Mangalore Correspondent ಕ್ರೈಂ
ಮಂಗಳೂರು, ಜ 25: ಮುಡಿಪುವಿನಲ್ಲಿರುವ ಸೇಂಟ್ ಜೋಸೆಫ್ ವಾಝ್ ಚರ್ಚ್ಗೆ ಕಳ್ಳ ಒಬ್ಬ ನುಗ್ಗಿ ಪರಮಪ್ರಸಾದ ಇಡುವ ಪೆಟ್ಟಿಗೆಯನ್ನ ಒಡೆದು ಪರಮಪ್ರಸಾದ ಹಂಚುವ ವಸ್ತು ಹಾಗೂ ಕಾಣಿಕೆಗೆ ಹಾಕಿರುವ ಹಣವನ್ನು ಕಳವು ಮಾಡಿದ್ದಾನೆ. ಕಳವು ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಜ.24ರಂದು ರಾತ್ರಿ ಕಳ್ಳ ಚರ್ಚ್ನ ಬಾಗಿಲು ಮುರಿದು ಒಳನುಗ್ಗಿದ್ದಾನೆ. ತಲೆಗೆ ಬಟ್ಟೆ ಕಟ್ಟಿ, ಮುಖಕ್ಕೆ ಮಾಸ್ಕ್ ಧರಿಸಿ ಎಂಟ್ರಿ ಕೊಟ್ಟಿದ್ದಾನೆ. ಬೆಳ್ಳಿಗೆ ಚರ್ಚ್ ಓಪನ್ ಮಾಡಿದಾಗ ಕಳವಾಗಿರುವುದು ಗೊತ್ತಿಗಿದೆ, ಕೂಡಲೇ ಚರ್ಚ್ ಪದಾಧಿಕಾರಿಗಳು ಪೊಲೀಸರ ಗಮನಕ್ಕೆ ತಂದಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Robbery at St Joseph Vaz Shrine Mudipu in Mangalore. Thief has broken the offering box and has flee away from the spot. Cc camera video shows the act of theft at the church.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm