ಬ್ರೇಕಿಂಗ್ ನ್ಯೂಸ್
26-01-25 06:08 pm HK News Desk ಕ್ರೈಂ
ಮೈಸೂರು, ಜ 26: ನಗರದಲ್ಲಿ ಥೈಲ್ಯಾಂಡ್ ಬ್ಯೂಟಿ ಇಟ್ಟುಕೊಂಡು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಹೌದು...ಸರ್ಕಾರಿ ನೌಕರಿಯಲ್ಲಿದ್ದ ವ್ಯಕ್ತಿಯೇ ಥೈಲ್ಯಾಂಡ್ ಯುವತಿಯನ್ನ ಕರೆತಂದು ಮೈಸೂರಿನ ಹೋಟೆಲ್ವೊಂದರಲ್ಲಿ ವೇಶ್ಯೆವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಕೆಎಸ್ಆರ್ಟಿಸಿ ನೌಕರ ರತನ್ ಥೈಲ್ಯಾಂಡ್ ಬ್ಯೂಟಿ ಇಟ್ಕೊಂಡು ದಂಧೆ ಮಾಡ್ತಿದ್ದ. ಆರೋಪಿ ರತನ್ ಜೊತೆ ರೇವಣ್ಣ ಎಂಬಾತನೂ ಸಾಥ್ ಕೊಟ್ಟಿದ್ದ. ಥೈಲ್ಯಾಂಡ್ ಬ್ಯೂಟಿ ಬಳಸಿ ಓರ್ವ ಗಿರಾಕಿಯಿಂದ 8 ರಿಂದ 10,000 ರೂ. ವಸೂಲಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.



ಮೈಸೂರಿನ ಬೋಗಾದಿ ರಿಂಗ್ ರಸ್ತೆಯ ಈಗಲ್ ಪ್ಯಾಂಟಸಿ ಹೋಟೆಲ್ ಮೇಲೆ ಒಡನಾಡಿ ಸೇವಾ ಸಂಸ್ಥೆ, ಸರಸ್ಪತಿಪುರಂ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಹೈಟೆಕ್ ವೇಶ್ಯವಾಟಿಕೆಯನ್ನ ದಂಧೆಯನ್ನ ಭೇದಿಸಿದ್ದಾರೆ
ಹೋಟೆಲ್ನಲ್ಲಿ ವಾಸವಿದ್ದ ಥೈಲ್ಯಾಂಡ್ ಯುವತಿ ಜೊತೆ ಮತ್ತೊಬ್ಬ ಯುವತಿಯೂ ವೇಶ್ಯೆವಾಟಿಕೆಯಲ್ಲಿ ತೊಡಗಿದ್ದಳು. ವೇಶ್ಯಾವಾಟಿಕೆ ನೆಡೆಯುತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ಮಾಡಿ ಇಬ್ಬರು ಯುವತಿಯರ ರಕ್ಷಣೆ ಮಾಡಿದ್ದಾರೆ. ಜೊತೆಗೆ ಪೊಲೀಸರು 7 ಜನರನ್ನ ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಕೇಳಿದ್ದಕ್ಕೆ ಬ್ಯುಸಿನೆಸ್ ಪರ್ಪಸ್ಗೆ ಬಂದಿದ್ದೇನೆ ಎಂದ ಥೈಲ್ಯಾಂಡ್ ಯುವತಿ ಹೇಳಿದ್ದಾಳೆ. 1 ದಿನದ ಹಿಂದಷ್ಟೇ ಮೈಸೂರಿಗೆ ಬಂದಿದ್ದೆ ಎಂಬ ಮಾಹಿತಿ ನೀಡಿದ್ದಾಳೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru prostitution racket busted at eagle fantacy hotel by Saraswathipuram police, Thailand girl used for sex business, 7 held, two girls have been rescued. Girl from Thailand has stated that she has come to Mysuru for business purpose.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm