ಬ್ರೇಕಿಂಗ್ ನ್ಯೂಸ್
26-01-25 06:08 pm HK News Desk ಕ್ರೈಂ
ಮೈಸೂರು, ಜ 26: ನಗರದಲ್ಲಿ ಥೈಲ್ಯಾಂಡ್ ಬ್ಯೂಟಿ ಇಟ್ಟುಕೊಂಡು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಹೌದು...ಸರ್ಕಾರಿ ನೌಕರಿಯಲ್ಲಿದ್ದ ವ್ಯಕ್ತಿಯೇ ಥೈಲ್ಯಾಂಡ್ ಯುವತಿಯನ್ನ ಕರೆತಂದು ಮೈಸೂರಿನ ಹೋಟೆಲ್ವೊಂದರಲ್ಲಿ ವೇಶ್ಯೆವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಕೆಎಸ್ಆರ್ಟಿಸಿ ನೌಕರ ರತನ್ ಥೈಲ್ಯಾಂಡ್ ಬ್ಯೂಟಿ ಇಟ್ಕೊಂಡು ದಂಧೆ ಮಾಡ್ತಿದ್ದ. ಆರೋಪಿ ರತನ್ ಜೊತೆ ರೇವಣ್ಣ ಎಂಬಾತನೂ ಸಾಥ್ ಕೊಟ್ಟಿದ್ದ. ಥೈಲ್ಯಾಂಡ್ ಬ್ಯೂಟಿ ಬಳಸಿ ಓರ್ವ ಗಿರಾಕಿಯಿಂದ 8 ರಿಂದ 10,000 ರೂ. ವಸೂಲಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.



ಮೈಸೂರಿನ ಬೋಗಾದಿ ರಿಂಗ್ ರಸ್ತೆಯ ಈಗಲ್ ಪ್ಯಾಂಟಸಿ ಹೋಟೆಲ್ ಮೇಲೆ ಒಡನಾಡಿ ಸೇವಾ ಸಂಸ್ಥೆ, ಸರಸ್ಪತಿಪುರಂ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಹೈಟೆಕ್ ವೇಶ್ಯವಾಟಿಕೆಯನ್ನ ದಂಧೆಯನ್ನ ಭೇದಿಸಿದ್ದಾರೆ
ಹೋಟೆಲ್ನಲ್ಲಿ ವಾಸವಿದ್ದ ಥೈಲ್ಯಾಂಡ್ ಯುವತಿ ಜೊತೆ ಮತ್ತೊಬ್ಬ ಯುವತಿಯೂ ವೇಶ್ಯೆವಾಟಿಕೆಯಲ್ಲಿ ತೊಡಗಿದ್ದಳು. ವೇಶ್ಯಾವಾಟಿಕೆ ನೆಡೆಯುತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ಮಾಡಿ ಇಬ್ಬರು ಯುವತಿಯರ ರಕ್ಷಣೆ ಮಾಡಿದ್ದಾರೆ. ಜೊತೆಗೆ ಪೊಲೀಸರು 7 ಜನರನ್ನ ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಕೇಳಿದ್ದಕ್ಕೆ ಬ್ಯುಸಿನೆಸ್ ಪರ್ಪಸ್ಗೆ ಬಂದಿದ್ದೇನೆ ಎಂದ ಥೈಲ್ಯಾಂಡ್ ಯುವತಿ ಹೇಳಿದ್ದಾಳೆ. 1 ದಿನದ ಹಿಂದಷ್ಟೇ ಮೈಸೂರಿಗೆ ಬಂದಿದ್ದೆ ಎಂಬ ಮಾಹಿತಿ ನೀಡಿದ್ದಾಳೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru prostitution racket busted at eagle fantacy hotel by Saraswathipuram police, Thailand girl used for sex business, 7 held, two girls have been rescued. Girl from Thailand has stated that she has come to Mysuru for business purpose.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm