ಬ್ರೇಕಿಂಗ್ ನ್ಯೂಸ್
26-01-25 06:08 pm HK News Desk ಕ್ರೈಂ
ಮೈಸೂರು, ಜ 26: ನಗರದಲ್ಲಿ ಥೈಲ್ಯಾಂಡ್ ಬ್ಯೂಟಿ ಇಟ್ಟುಕೊಂಡು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಹೌದು...ಸರ್ಕಾರಿ ನೌಕರಿಯಲ್ಲಿದ್ದ ವ್ಯಕ್ತಿಯೇ ಥೈಲ್ಯಾಂಡ್ ಯುವತಿಯನ್ನ ಕರೆತಂದು ಮೈಸೂರಿನ ಹೋಟೆಲ್ವೊಂದರಲ್ಲಿ ವೇಶ್ಯೆವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಕೆಎಸ್ಆರ್ಟಿಸಿ ನೌಕರ ರತನ್ ಥೈಲ್ಯಾಂಡ್ ಬ್ಯೂಟಿ ಇಟ್ಕೊಂಡು ದಂಧೆ ಮಾಡ್ತಿದ್ದ. ಆರೋಪಿ ರತನ್ ಜೊತೆ ರೇವಣ್ಣ ಎಂಬಾತನೂ ಸಾಥ್ ಕೊಟ್ಟಿದ್ದ. ಥೈಲ್ಯಾಂಡ್ ಬ್ಯೂಟಿ ಬಳಸಿ ಓರ್ವ ಗಿರಾಕಿಯಿಂದ 8 ರಿಂದ 10,000 ರೂ. ವಸೂಲಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.



ಮೈಸೂರಿನ ಬೋಗಾದಿ ರಿಂಗ್ ರಸ್ತೆಯ ಈಗಲ್ ಪ್ಯಾಂಟಸಿ ಹೋಟೆಲ್ ಮೇಲೆ ಒಡನಾಡಿ ಸೇವಾ ಸಂಸ್ಥೆ, ಸರಸ್ಪತಿಪುರಂ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಹೈಟೆಕ್ ವೇಶ್ಯವಾಟಿಕೆಯನ್ನ ದಂಧೆಯನ್ನ ಭೇದಿಸಿದ್ದಾರೆ
ಹೋಟೆಲ್ನಲ್ಲಿ ವಾಸವಿದ್ದ ಥೈಲ್ಯಾಂಡ್ ಯುವತಿ ಜೊತೆ ಮತ್ತೊಬ್ಬ ಯುವತಿಯೂ ವೇಶ್ಯೆವಾಟಿಕೆಯಲ್ಲಿ ತೊಡಗಿದ್ದಳು. ವೇಶ್ಯಾವಾಟಿಕೆ ನೆಡೆಯುತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ಮಾಡಿ ಇಬ್ಬರು ಯುವತಿಯರ ರಕ್ಷಣೆ ಮಾಡಿದ್ದಾರೆ. ಜೊತೆಗೆ ಪೊಲೀಸರು 7 ಜನರನ್ನ ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಕೇಳಿದ್ದಕ್ಕೆ ಬ್ಯುಸಿನೆಸ್ ಪರ್ಪಸ್ಗೆ ಬಂದಿದ್ದೇನೆ ಎಂದ ಥೈಲ್ಯಾಂಡ್ ಯುವತಿ ಹೇಳಿದ್ದಾಳೆ. 1 ದಿನದ ಹಿಂದಷ್ಟೇ ಮೈಸೂರಿಗೆ ಬಂದಿದ್ದೆ ಎಂಬ ಮಾಹಿತಿ ನೀಡಿದ್ದಾಳೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru prostitution racket busted at eagle fantacy hotel by Saraswathipuram police, Thailand girl used for sex business, 7 held, two girls have been rescued. Girl from Thailand has stated that she has come to Mysuru for business purpose.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm