ಬ್ರೇಕಿಂಗ್ ನ್ಯೂಸ್
28-01-25 11:03 am HK News Desk ಕ್ರೈಂ
ಹುಬ್ಬಳ್ಳಿ, ಜ.28; ಹುಬ್ಬಳ್ಳಿ ನಗರದ ಬಾರ್ ಒಂದರ ಪಾರ್ಕಿಂಗ್ ಜಾಗದಲ್ಲಿ ಯುವಕನೊಬ್ಬನನ್ನು ಬರ್ಬರ ರೀತಿಯಲ್ಲಿ ಕೊಲೆ ಮಾಡಲಾಗಿದೆ. ತಡರಾತ್ರಿ ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದಾಗ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ, ಕಾಲಿಗೆ ಗುಂಡು ಹಾರಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಳೇ ವೈಷಮ್ಯದ ಹಿನ್ನೆಲೆ ಚಾಕುವಿನಿಂದ ಇರಿದು ಆಕಾಶ್ ವಾಲ್ಮೀಕಿ ಎಂಬ ಯುವಕನ ಬರ್ಬರ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ, ಮೂವರು ಕೊಲೆ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದು, ಇಬ್ಬರ ಎರಡೂ ಕಾಲಿಗೆ ಮತ್ತು ಓರ್ವನ ಒಂದು ಕಾಲಿಗೆ ಗುಂಡು ಹಾರಿಸಿದ್ದಾರೆ. ಲಿಂಗರಾಜ ನಗರದಲ್ಲಿ ತಡರಾತ್ರಿ ಯುವಕನ ಹತ್ಯೆ ಮಾಡಿದ್ದ ಆರೋಪಿಗಳು ಅಲ್ಲಿಂದ ಎಸ್ಕೇಪ್ ಆಗಿದ್ದರು. ಆದರೆ ಪೊಲೀಸರಿಗೆ ಯಾರು ಕೃತ್ಯ ಎಸಗಿದ್ದರೆಂದು ಗೊತ್ತಾಗಿತ್ತು.

ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ. ವ್ಯವಸ್ಥಿತ ರೀತಿಯಲ್ಲಿ ಪ್ಲಾನ್ ಮಾಡಿ ಆಕಾಶ್ ಎಂಬ ಯುವಕನನ್ನು ಹತ್ಯೆ ಮಾಡಿದ್ದಾರೆ. ಘಟನೆ ಬಗ್ಗೆ ತನಿಖೆ ಮಾಡುತ್ತೇವೆ. ಪೂರ್ವ ದ್ವೇಷದಿಂದ ಕೃತ್ಯ ಆಗಿದೆಯೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
A young man was brutally murdered in the parking lot of a bar in Hubballi city. The incident took place late at night and when the police went to arrest the accused, they tried to attack him. During this, the police arrested three accused by shooting them in the leg.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm