ಬ್ರೇಕಿಂಗ್ ನ್ಯೂಸ್
28-01-25 11:03 am HK News Desk ಕ್ರೈಂ
ಹುಬ್ಬಳ್ಳಿ, ಜ.28; ಹುಬ್ಬಳ್ಳಿ ನಗರದ ಬಾರ್ ಒಂದರ ಪಾರ್ಕಿಂಗ್ ಜಾಗದಲ್ಲಿ ಯುವಕನೊಬ್ಬನನ್ನು ಬರ್ಬರ ರೀತಿಯಲ್ಲಿ ಕೊಲೆ ಮಾಡಲಾಗಿದೆ. ತಡರಾತ್ರಿ ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದಾಗ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ, ಕಾಲಿಗೆ ಗುಂಡು ಹಾರಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಳೇ ವೈಷಮ್ಯದ ಹಿನ್ನೆಲೆ ಚಾಕುವಿನಿಂದ ಇರಿದು ಆಕಾಶ್ ವಾಲ್ಮೀಕಿ ಎಂಬ ಯುವಕನ ಬರ್ಬರ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ, ಮೂವರು ಕೊಲೆ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದು, ಇಬ್ಬರ ಎರಡೂ ಕಾಲಿಗೆ ಮತ್ತು ಓರ್ವನ ಒಂದು ಕಾಲಿಗೆ ಗುಂಡು ಹಾರಿಸಿದ್ದಾರೆ. ಲಿಂಗರಾಜ ನಗರದಲ್ಲಿ ತಡರಾತ್ರಿ ಯುವಕನ ಹತ್ಯೆ ಮಾಡಿದ್ದ ಆರೋಪಿಗಳು ಅಲ್ಲಿಂದ ಎಸ್ಕೇಪ್ ಆಗಿದ್ದರು. ಆದರೆ ಪೊಲೀಸರಿಗೆ ಯಾರು ಕೃತ್ಯ ಎಸಗಿದ್ದರೆಂದು ಗೊತ್ತಾಗಿತ್ತು.

ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ. ವ್ಯವಸ್ಥಿತ ರೀತಿಯಲ್ಲಿ ಪ್ಲಾನ್ ಮಾಡಿ ಆಕಾಶ್ ಎಂಬ ಯುವಕನನ್ನು ಹತ್ಯೆ ಮಾಡಿದ್ದಾರೆ. ಘಟನೆ ಬಗ್ಗೆ ತನಿಖೆ ಮಾಡುತ್ತೇವೆ. ಪೂರ್ವ ದ್ವೇಷದಿಂದ ಕೃತ್ಯ ಆಗಿದೆಯೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
A young man was brutally murdered in the parking lot of a bar in Hubballi city. The incident took place late at night and when the police went to arrest the accused, they tried to attack him. During this, the police arrested three accused by shooting them in the leg.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm