ಬ್ರೇಕಿಂಗ್ ನ್ಯೂಸ್
29-01-25 04:12 pm Mangalore Correspondent ಕ್ರೈಂ
ಕಾರವಾರ, ಜ.29: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿರುವ ಕಾರಿನಲ್ಲಿ 1.15 ಕೋಟಿ ರೂಪಾಯಿ ನಗದು ಪತ್ತೆಯಾದ ಪ್ರಸಂಗ ಅಂಕೋಲಾ ರಾಷ್ಟ್ರೀಯ ಹೆದ್ದಾರಿ 63ರ ರಾಮನಗುಳಿ ಬಳಿ ನಡೆದಿದೆ. ಪೊಲೀಸರು ಕಾರನ್ನು ವಶಕ್ಕೆ ಪಡೆದು ಅಂಕೋಲಾ ಠಾಣೆಯಲ್ಲಿ ತಂದಿರಿಸಿದ್ದಾರೆ.
ಸೋಮವಾರ ಸಂಜೆಯಿಂದ ಅಪರಿಚಿತರು ನಿರ್ಜನ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಿ ಹೋಗಿದ್ದರು. ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಹೆದ್ದಾರಿ ಗಸ್ತು ಸಿಬ್ಬಂದಿ ಕಾರನ್ನು ಪರಿಶೀಲನೆ ಮಾಡಿದ್ದಾರೆ. ಕಾರಿನ ಬಾಗಿಲು ಓಪನ್ ಆದ ರೀತಿಯಲ್ಲಿದ್ದು ಸೀಟು ಕಿತ್ತುಕೊಂಡು ಬಂದಂತಿತ್ತು. ಅದರಲ್ಲಿದ್ದ ಬಾಕ್ಸ್ ಪರಿಶೀಲಿಸಿದಾಗ 1.15 ಕೋಟಿ ನಗದು ಇರುವುದು ಕಂಡುಬಂದಿದೆ.


ಕಾರಿನ ನಂಬರ್ ಪ್ಲೇಟ್ ಬೇರೆ ಇತ್ತು. ಒಳಗಡೆ ನಕಲಿ ನಂಬರ್ ಪ್ಲೇಟ್ ಗಳು ಪತ್ತೆಯಾಗಿದೆ. ಸದ್ರಿ ಕಾರಿನ ನಂಬರ್ ಕೆಎ19 ಎಂಪಿ 1036 ನೋಂದಣಿ ಸಂಖ್ಯೆಯದ್ದು ಮತ್ತು ಮಂಗಳೂರು ನಿವಾಸಿ ರಾಜೇಶ್ ಪವಾರ್ ಹೆಸರಿನ ವ್ಯಕ್ತಿಗೆ ಸೇರಿದ್ದು ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಕಾರನ್ನು ಅಕ್ರಮ ವ್ಯವಹಾರಗಳಿಗೆ ಬಳಸುತ್ತಿದ್ದ ಬಗ್ಗೆ ಅನುಮಾನಗಳಿದ್ದು ಕಾರಿನ ಮಾಲೀಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಕಾರು ಹಾಗೂ ಅದರಲ್ಲಿದ್ದ ಹಣ ಯಾರಿಗೆ ಸೇರಿದ್ದು, ನಿರ್ಜನ ಪ್ರದೇಶದಲ್ಲಿ ಕಾರನ್ನು ತಂದು ನಿಲ್ಲಿಸಿದ್ದು ಏಕೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Rs One Crore Found In Mangalore based Abandoned Car In Deserted Area in Ankola. The police have found that the car belongs to the owner from Mangalore Rajesh Pavar. t has been learnt that the car was seen parked in a deserted area without occupants since Monday evening. Suspicious locals informed the police, after which, a highway patrol team rushed to the spot and inspected the car on Tuesday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm