ಬ್ರೇಕಿಂಗ್ ನ್ಯೂಸ್
16-12-20 12:53 pm Headline Karnataka News Network ಕ್ರೈಂ
ಕಾನ್ಪುರ, ಡಿ.16: ರಷ್ಯನ್ ಯುವತಿಗೆ ಮತ್ತು ಬರಿಸುವ ಪಾನೀಯ ಕೊಟ್ಟು ಸೇನಾಧಿಕಾರಿಯೇ ಅತ್ಯಾಚಾರಗೈದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಕಾನ್ಪುರದ ಕೆಂಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಕರ್ನಲ್ ದರ್ಜೆಯ ನೀರಜ್ ಗೆಹ್ಲೋಟ್ ಆರೋಪಿ ಸೇನಾಧಿಕಾರಿ. ರಷ್ಯನ್ ಯುವತಿ ಮತ್ತು ಆಕೆಯ ಪತಿ ಲಕ್ನೋದಿಂದ ಕಾನ್ಪುರಕ್ಕೆ ತಿರುಗಾಟಕ್ಕೆ ಬಂದಿದ್ದರು. ಆಕೆಯ ಪತಿ ಕಾನ್ಪುರದ ನಿವಾಸಿಯಾಗಿದ್ದು ಸೇನಾಧಿಕಾರಿಗೆ ಪರಿಚಿತನಾಗಿದ್ದ. ಊರಿಗೆ ಬಂದಿದ್ದ ಗೆಳೆಯನನ್ನು ಸೇನಾಧಿಕಾರಿ ನೀರಜ್ ತನ್ನ ಕಚೇರಿ ಬಂಗಲೆಗೆ ಊಟಕ್ಕೆ ಕರೆದಿದ್ದ. ಹಗಲಿನಲ್ಲಿ ಶಾಪಿಂಗ್ ಮುಗಿಸಿ, ಸಂಜೆಯ ಹೊತ್ತಿಗೆ ಡಿನ್ನರ್ ಗೆಂದು ದಂಪತಿ ಬಂಗಲೆಗೆ ತೆರಳಿದ್ದರು.
ಆದರೆ, ಬಂಗಲೆಯಲ್ಲಿ ಮಾತುಕತೆ ಎಲ್ಲ ಮುಗಿದು ಪಾನೀಯ ಕೊಟ್ಟಿದ್ದಾರೆ. ಆದರೆ, ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿ ಕೊಟ್ಟಿದ್ದು ಅವರಿಗೆ ಗೊತ್ತಾಗಿರಲಿಲ್ಲ. ಪಾನೀಯ ಕುಡಿದ ಪತಿ ಅಮಲಿನಲ್ಲಿ ಬಿದ್ದುಕೊಂಡಿದ್ದಾನೆ. ಈ ವೇಳೆ, ಆತನ ಪತ್ನಿ ರಷ್ಯನ್ ಯುವತಿಯನ್ನು ಸೇನಾಧಿಕಾರಿ ಇನ್ನೊಂದು ಕೊಠಡಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಈ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ ಯುವತಿ ಅಧಿಕಾರಿಯನ್ನು ದೂಡಿ ಹಾಕಿದ್ದು, ಪ್ರತಿಯಾಗಿ ಯುವತಿಗೆ ಹಲ್ಲೆಯನ್ನೂ ನಡೆಸಿದ್ದಾನೆ.
ಮರುದಿನ, ಬಂಗಲೆಯಲ್ಲಿ ನಡೆದ ವಿಚಾರವನ್ನು ರಷ್ಯನ್ ಯುವತಿ ತನ್ನ ಪತಿಗೆ ತಿಳಿಸಿದ್ದಾಳೆ. ದಂಪತಿ ಬಳಿಕ ಕೆಂಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸೇನಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
In a shocking incident, a colonel posted in Uttar Pradesh’s Kanpur allegedly sexually assaulted a Russian woman after inviting her for dinner at the officer’s mess in the city’s Cantt area on December 10. The accused Army officer, identified as Neeraj Gehlot, is on the run.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm