ಬ್ರೇಕಿಂಗ್ ನ್ಯೂಸ್
16-12-20 12:53 pm Headline Karnataka News Network ಕ್ರೈಂ
ಕಾನ್ಪುರ, ಡಿ.16: ರಷ್ಯನ್ ಯುವತಿಗೆ ಮತ್ತು ಬರಿಸುವ ಪಾನೀಯ ಕೊಟ್ಟು ಸೇನಾಧಿಕಾರಿಯೇ ಅತ್ಯಾಚಾರಗೈದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಕಾನ್ಪುರದ ಕೆಂಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಕರ್ನಲ್ ದರ್ಜೆಯ ನೀರಜ್ ಗೆಹ್ಲೋಟ್ ಆರೋಪಿ ಸೇನಾಧಿಕಾರಿ. ರಷ್ಯನ್ ಯುವತಿ ಮತ್ತು ಆಕೆಯ ಪತಿ ಲಕ್ನೋದಿಂದ ಕಾನ್ಪುರಕ್ಕೆ ತಿರುಗಾಟಕ್ಕೆ ಬಂದಿದ್ದರು. ಆಕೆಯ ಪತಿ ಕಾನ್ಪುರದ ನಿವಾಸಿಯಾಗಿದ್ದು ಸೇನಾಧಿಕಾರಿಗೆ ಪರಿಚಿತನಾಗಿದ್ದ. ಊರಿಗೆ ಬಂದಿದ್ದ ಗೆಳೆಯನನ್ನು ಸೇನಾಧಿಕಾರಿ ನೀರಜ್ ತನ್ನ ಕಚೇರಿ ಬಂಗಲೆಗೆ ಊಟಕ್ಕೆ ಕರೆದಿದ್ದ. ಹಗಲಿನಲ್ಲಿ ಶಾಪಿಂಗ್ ಮುಗಿಸಿ, ಸಂಜೆಯ ಹೊತ್ತಿಗೆ ಡಿನ್ನರ್ ಗೆಂದು ದಂಪತಿ ಬಂಗಲೆಗೆ ತೆರಳಿದ್ದರು.

ಆದರೆ, ಬಂಗಲೆಯಲ್ಲಿ ಮಾತುಕತೆ ಎಲ್ಲ ಮುಗಿದು ಪಾನೀಯ ಕೊಟ್ಟಿದ್ದಾರೆ. ಆದರೆ, ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿ ಕೊಟ್ಟಿದ್ದು ಅವರಿಗೆ ಗೊತ್ತಾಗಿರಲಿಲ್ಲ. ಪಾನೀಯ ಕುಡಿದ ಪತಿ ಅಮಲಿನಲ್ಲಿ ಬಿದ್ದುಕೊಂಡಿದ್ದಾನೆ. ಈ ವೇಳೆ, ಆತನ ಪತ್ನಿ ರಷ್ಯನ್ ಯುವತಿಯನ್ನು ಸೇನಾಧಿಕಾರಿ ಇನ್ನೊಂದು ಕೊಠಡಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಈ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ ಯುವತಿ ಅಧಿಕಾರಿಯನ್ನು ದೂಡಿ ಹಾಕಿದ್ದು, ಪ್ರತಿಯಾಗಿ ಯುವತಿಗೆ ಹಲ್ಲೆಯನ್ನೂ ನಡೆಸಿದ್ದಾನೆ.
ಮರುದಿನ, ಬಂಗಲೆಯಲ್ಲಿ ನಡೆದ ವಿಚಾರವನ್ನು ರಷ್ಯನ್ ಯುವತಿ ತನ್ನ ಪತಿಗೆ ತಿಳಿಸಿದ್ದಾಳೆ. ದಂಪತಿ ಬಳಿಕ ಕೆಂಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸೇನಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
In a shocking incident, a colonel posted in Uttar Pradesh’s Kanpur allegedly sexually assaulted a Russian woman after inviting her for dinner at the officer’s mess in the city’s Cantt area on December 10. The accused Army officer, identified as Neeraj Gehlot, is on the run.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm