ಬ್ರೇಕಿಂಗ್ ನ್ಯೂಸ್
16-12-20 12:53 pm Headline Karnataka News Network ಕ್ರೈಂ
ಕಾನ್ಪುರ, ಡಿ.16: ರಷ್ಯನ್ ಯುವತಿಗೆ ಮತ್ತು ಬರಿಸುವ ಪಾನೀಯ ಕೊಟ್ಟು ಸೇನಾಧಿಕಾರಿಯೇ ಅತ್ಯಾಚಾರಗೈದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಕಾನ್ಪುರದ ಕೆಂಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಕರ್ನಲ್ ದರ್ಜೆಯ ನೀರಜ್ ಗೆಹ್ಲೋಟ್ ಆರೋಪಿ ಸೇನಾಧಿಕಾರಿ. ರಷ್ಯನ್ ಯುವತಿ ಮತ್ತು ಆಕೆಯ ಪತಿ ಲಕ್ನೋದಿಂದ ಕಾನ್ಪುರಕ್ಕೆ ತಿರುಗಾಟಕ್ಕೆ ಬಂದಿದ್ದರು. ಆಕೆಯ ಪತಿ ಕಾನ್ಪುರದ ನಿವಾಸಿಯಾಗಿದ್ದು ಸೇನಾಧಿಕಾರಿಗೆ ಪರಿಚಿತನಾಗಿದ್ದ. ಊರಿಗೆ ಬಂದಿದ್ದ ಗೆಳೆಯನನ್ನು ಸೇನಾಧಿಕಾರಿ ನೀರಜ್ ತನ್ನ ಕಚೇರಿ ಬಂಗಲೆಗೆ ಊಟಕ್ಕೆ ಕರೆದಿದ್ದ. ಹಗಲಿನಲ್ಲಿ ಶಾಪಿಂಗ್ ಮುಗಿಸಿ, ಸಂಜೆಯ ಹೊತ್ತಿಗೆ ಡಿನ್ನರ್ ಗೆಂದು ದಂಪತಿ ಬಂಗಲೆಗೆ ತೆರಳಿದ್ದರು.

ಆದರೆ, ಬಂಗಲೆಯಲ್ಲಿ ಮಾತುಕತೆ ಎಲ್ಲ ಮುಗಿದು ಪಾನೀಯ ಕೊಟ್ಟಿದ್ದಾರೆ. ಆದರೆ, ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿ ಕೊಟ್ಟಿದ್ದು ಅವರಿಗೆ ಗೊತ್ತಾಗಿರಲಿಲ್ಲ. ಪಾನೀಯ ಕುಡಿದ ಪತಿ ಅಮಲಿನಲ್ಲಿ ಬಿದ್ದುಕೊಂಡಿದ್ದಾನೆ. ಈ ವೇಳೆ, ಆತನ ಪತ್ನಿ ರಷ್ಯನ್ ಯುವತಿಯನ್ನು ಸೇನಾಧಿಕಾರಿ ಇನ್ನೊಂದು ಕೊಠಡಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಈ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ ಯುವತಿ ಅಧಿಕಾರಿಯನ್ನು ದೂಡಿ ಹಾಕಿದ್ದು, ಪ್ರತಿಯಾಗಿ ಯುವತಿಗೆ ಹಲ್ಲೆಯನ್ನೂ ನಡೆಸಿದ್ದಾನೆ.
ಮರುದಿನ, ಬಂಗಲೆಯಲ್ಲಿ ನಡೆದ ವಿಚಾರವನ್ನು ರಷ್ಯನ್ ಯುವತಿ ತನ್ನ ಪತಿಗೆ ತಿಳಿಸಿದ್ದಾಳೆ. ದಂಪತಿ ಬಳಿಕ ಕೆಂಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸೇನಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
In a shocking incident, a colonel posted in Uttar Pradesh’s Kanpur allegedly sexually assaulted a Russian woman after inviting her for dinner at the officer’s mess in the city’s Cantt area on December 10. The accused Army officer, identified as Neeraj Gehlot, is on the run.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm