ಬ್ರೇಕಿಂಗ್ ನ್ಯೂಸ್
16-12-20 12:53 pm Headline Karnataka News Network ಕ್ರೈಂ
ಕಾನ್ಪುರ, ಡಿ.16: ರಷ್ಯನ್ ಯುವತಿಗೆ ಮತ್ತು ಬರಿಸುವ ಪಾನೀಯ ಕೊಟ್ಟು ಸೇನಾಧಿಕಾರಿಯೇ ಅತ್ಯಾಚಾರಗೈದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಕಾನ್ಪುರದ ಕೆಂಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಕರ್ನಲ್ ದರ್ಜೆಯ ನೀರಜ್ ಗೆಹ್ಲೋಟ್ ಆರೋಪಿ ಸೇನಾಧಿಕಾರಿ. ರಷ್ಯನ್ ಯುವತಿ ಮತ್ತು ಆಕೆಯ ಪತಿ ಲಕ್ನೋದಿಂದ ಕಾನ್ಪುರಕ್ಕೆ ತಿರುಗಾಟಕ್ಕೆ ಬಂದಿದ್ದರು. ಆಕೆಯ ಪತಿ ಕಾನ್ಪುರದ ನಿವಾಸಿಯಾಗಿದ್ದು ಸೇನಾಧಿಕಾರಿಗೆ ಪರಿಚಿತನಾಗಿದ್ದ. ಊರಿಗೆ ಬಂದಿದ್ದ ಗೆಳೆಯನನ್ನು ಸೇನಾಧಿಕಾರಿ ನೀರಜ್ ತನ್ನ ಕಚೇರಿ ಬಂಗಲೆಗೆ ಊಟಕ್ಕೆ ಕರೆದಿದ್ದ. ಹಗಲಿನಲ್ಲಿ ಶಾಪಿಂಗ್ ಮುಗಿಸಿ, ಸಂಜೆಯ ಹೊತ್ತಿಗೆ ಡಿನ್ನರ್ ಗೆಂದು ದಂಪತಿ ಬಂಗಲೆಗೆ ತೆರಳಿದ್ದರು.

ಆದರೆ, ಬಂಗಲೆಯಲ್ಲಿ ಮಾತುಕತೆ ಎಲ್ಲ ಮುಗಿದು ಪಾನೀಯ ಕೊಟ್ಟಿದ್ದಾರೆ. ಆದರೆ, ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿ ಕೊಟ್ಟಿದ್ದು ಅವರಿಗೆ ಗೊತ್ತಾಗಿರಲಿಲ್ಲ. ಪಾನೀಯ ಕುಡಿದ ಪತಿ ಅಮಲಿನಲ್ಲಿ ಬಿದ್ದುಕೊಂಡಿದ್ದಾನೆ. ಈ ವೇಳೆ, ಆತನ ಪತ್ನಿ ರಷ್ಯನ್ ಯುವತಿಯನ್ನು ಸೇನಾಧಿಕಾರಿ ಇನ್ನೊಂದು ಕೊಠಡಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಈ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ ಯುವತಿ ಅಧಿಕಾರಿಯನ್ನು ದೂಡಿ ಹಾಕಿದ್ದು, ಪ್ರತಿಯಾಗಿ ಯುವತಿಗೆ ಹಲ್ಲೆಯನ್ನೂ ನಡೆಸಿದ್ದಾನೆ.
ಮರುದಿನ, ಬಂಗಲೆಯಲ್ಲಿ ನಡೆದ ವಿಚಾರವನ್ನು ರಷ್ಯನ್ ಯುವತಿ ತನ್ನ ಪತಿಗೆ ತಿಳಿಸಿದ್ದಾಳೆ. ದಂಪತಿ ಬಳಿಕ ಕೆಂಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸೇನಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
In a shocking incident, a colonel posted in Uttar Pradesh’s Kanpur allegedly sexually assaulted a Russian woman after inviting her for dinner at the officer’s mess in the city’s Cantt area on December 10. The accused Army officer, identified as Neeraj Gehlot, is on the run.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm