ಬ್ರೇಕಿಂಗ್ ನ್ಯೂಸ್
16-12-20 12:53 pm Headline Karnataka News Network ಕ್ರೈಂ
ಕಾನ್ಪುರ, ಡಿ.16: ರಷ್ಯನ್ ಯುವತಿಗೆ ಮತ್ತು ಬರಿಸುವ ಪಾನೀಯ ಕೊಟ್ಟು ಸೇನಾಧಿಕಾರಿಯೇ ಅತ್ಯಾಚಾರಗೈದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಕಾನ್ಪುರದ ಕೆಂಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಕರ್ನಲ್ ದರ್ಜೆಯ ನೀರಜ್ ಗೆಹ್ಲೋಟ್ ಆರೋಪಿ ಸೇನಾಧಿಕಾರಿ. ರಷ್ಯನ್ ಯುವತಿ ಮತ್ತು ಆಕೆಯ ಪತಿ ಲಕ್ನೋದಿಂದ ಕಾನ್ಪುರಕ್ಕೆ ತಿರುಗಾಟಕ್ಕೆ ಬಂದಿದ್ದರು. ಆಕೆಯ ಪತಿ ಕಾನ್ಪುರದ ನಿವಾಸಿಯಾಗಿದ್ದು ಸೇನಾಧಿಕಾರಿಗೆ ಪರಿಚಿತನಾಗಿದ್ದ. ಊರಿಗೆ ಬಂದಿದ್ದ ಗೆಳೆಯನನ್ನು ಸೇನಾಧಿಕಾರಿ ನೀರಜ್ ತನ್ನ ಕಚೇರಿ ಬಂಗಲೆಗೆ ಊಟಕ್ಕೆ ಕರೆದಿದ್ದ. ಹಗಲಿನಲ್ಲಿ ಶಾಪಿಂಗ್ ಮುಗಿಸಿ, ಸಂಜೆಯ ಹೊತ್ತಿಗೆ ಡಿನ್ನರ್ ಗೆಂದು ದಂಪತಿ ಬಂಗಲೆಗೆ ತೆರಳಿದ್ದರು.

ಆದರೆ, ಬಂಗಲೆಯಲ್ಲಿ ಮಾತುಕತೆ ಎಲ್ಲ ಮುಗಿದು ಪಾನೀಯ ಕೊಟ್ಟಿದ್ದಾರೆ. ಆದರೆ, ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿ ಕೊಟ್ಟಿದ್ದು ಅವರಿಗೆ ಗೊತ್ತಾಗಿರಲಿಲ್ಲ. ಪಾನೀಯ ಕುಡಿದ ಪತಿ ಅಮಲಿನಲ್ಲಿ ಬಿದ್ದುಕೊಂಡಿದ್ದಾನೆ. ಈ ವೇಳೆ, ಆತನ ಪತ್ನಿ ರಷ್ಯನ್ ಯುವತಿಯನ್ನು ಸೇನಾಧಿಕಾರಿ ಇನ್ನೊಂದು ಕೊಠಡಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಈ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ ಯುವತಿ ಅಧಿಕಾರಿಯನ್ನು ದೂಡಿ ಹಾಕಿದ್ದು, ಪ್ರತಿಯಾಗಿ ಯುವತಿಗೆ ಹಲ್ಲೆಯನ್ನೂ ನಡೆಸಿದ್ದಾನೆ.
ಮರುದಿನ, ಬಂಗಲೆಯಲ್ಲಿ ನಡೆದ ವಿಚಾರವನ್ನು ರಷ್ಯನ್ ಯುವತಿ ತನ್ನ ಪತಿಗೆ ತಿಳಿಸಿದ್ದಾಳೆ. ದಂಪತಿ ಬಳಿಕ ಕೆಂಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸೇನಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
In a shocking incident, a colonel posted in Uttar Pradesh’s Kanpur allegedly sexually assaulted a Russian woman after inviting her for dinner at the officer’s mess in the city’s Cantt area on December 10. The accused Army officer, identified as Neeraj Gehlot, is on the run.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm