ಬ್ರೇಕಿಂಗ್ ನ್ಯೂಸ್
02-02-25 09:00 pm Bangalore Correspondent ಕ್ರೈಂ
ಬೆಂಗಳೂರು, ಫೆ 02: ಮದುವೆಗೆ ವಧು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ನಾಲ್ವರು ಮಹಿಳೆಯರೂ ಸೇರಿದಂತೆ ಆರು ಆರೋಪಿಗಳನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭದ್ರಪ್ಪ ಲೇಔಟ್ನ ಮಂಜುಳಾ (45), ಮಂಗನಹಳ್ಳಿ ತಾವರೆಕೆರೆಯ ಶಿಲ್ಪಾ (45), ಎಂ.ಎಸ್.ಪಾಳ್ಯದ ಲೀಲಾವತಿ (37), ಹೆಬ್ಬಾಳದ ವಿಜಯಮ್ಮ (52) ಹಾಗೂ ಎಚ್.ವೆಂಕಟೇಶ್, ವಿದ್ಯಾರಣ್ಯಪುರದ ಎಂ.ಹರೀಶ್ (41) ಬಂಧಿತರು.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಮುಖ ಆರೋಪಿ ಮಂಜುಳಾಗೆ ಕೆಲ ದಿನಗಳ ಹಿಂದೆ ಯುವಕನೊಬ್ಬ ಪರಿಚಯವಾಗಿದ್ದ. 'ವಧು ಹುಡುಕುತ್ತಿದ್ದು, ಕನ್ಯೆ ಇದ್ದರೆ ಹೇಳಿ' ಎಂದು ಮಂಜುಳಾ ಬಳಿ ಯುವಕ ಹೇಳಿದ್ದ. ಹೆಬ್ಬಾಳದ ತನ್ನ ಸ್ನೇಹಿತೆ ಮನೆಗೆ ಹೋದರೆ ಕನ್ಯೆ ತೋರಿಸುವುದಾಗಿ ಮಂಜುಳಾ ಹೇಳಿದ್ದಳು. ಅದರಂತೆ ಮಂಜುಳಾ ಸ್ನೇಹಿತೆ ವಿಜಯಲಕ್ಷ್ಮಿ ಮನೆಗೆ ಯುವಕ ಹೋಗಿದ್ದ.
ಮನೆಯಲ್ಲಿ ಲೀಲಾವತಿ ಎಂಬ ಯುವತಿಯನ್ನು ವಿಜಯಲಕ್ಷ್ಮಿ ಪರಿಚಯಿಸಿದ್ದಳು. ಕೆಲವೇ ಹೊತ್ತಿನಲ್ಲಿ ಇಬ್ಬರೂ ಮಾತನಾಡುತ್ತಿರಿ ಎಂದು ಹೇಳಿ ವಿಜಯಲಕ್ಷ್ಮಿ ಹೊರಕ್ಕೆ ಹೋಗಿದ್ದಳು. ಕೆಲವೇ ಹೊತ್ತಿನಲ್ಲಿ ಪೊಲೀಸರ ಸೋಗಿನಲ್ಲಿ ಗೀತಾ, ಹರೀಶ ಮತ್ತು ವೆಂಕಟೇಶ ಮನೆಗೆ ಬಂದಿದ್ದರು. ಮನೆಯಲ್ಲಿ ವೈಶ್ಯಾವಾಟಿಕೆ ನಡೆಯುತ್ತಿದೆ ಎಂದು ಬೆದರಿಸಿದ್ದರು. ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು. ಬೆದರಿದ್ದ ಯುವಕ, ಫೋನ್ ಪೇ ಮೂಲಕ 50 ಸಾವಿರ ಕಳಿಸಿದ್ದಾನೆ.
ಯುವಕ ನೀಡಿದ ದೂರು ಆಧರಿಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Four women arrested by Bangalore police over honeytrap case. They also used to pose as police officers and threaten the victim and loot money. Hebbal police have arrested four in connection to this case..
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm