ಬ್ರೇಕಿಂಗ್ ನ್ಯೂಸ್
16-12-20 01:12 pm Mangalore Correspondent ಕ್ರೈಂ
ಬ್ರಹ್ಮಾವರ, ಡಿ.16 : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿದ ಆರೋಪದಲ್ಲಿ ಉಡುಪಿ ಮಹಿಳಾ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ.
25 ವರ್ಷದ ಯುವತಿ, ಕಾವಡಿ ನಿವಾಸಿ ವಕೀಲನಾಗಿರುವ ಸುಕುಮಾರ್ ಶೆಟ್ಟಿ ಎಂಬಾತನ ವಿರುದ್ಧ ದೂರು ದಾಖಲಿಸಿದ್ದಾರೆ. ಕಾವಡಿ ನಿವಾಸಿ ಸುಕುಮಾರ್ ಶೆಟ್ಟಿ 2015ರ ಜುಲೈ 17 ರಂದು ಬೆಳಗ್ಗೆ 11 ಗಂಟೆಗೆ ನೀಲಾವರ ಗ್ರಾಮದ ಕಲ್ಲು ಕ್ವಾರಿಗೆ ಯುವತಿಯನ್ನು ಕರೆದುಕೊಂಡು ಹೋಗಿದ್ದು ಮದುವೆಯಾಗಿವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆಂದು ಆರೋಪಿಸಲಾಗಿದೆ.
ಇದೇ ರೀತಿ ಕಳೆದ 5 ವರ್ಷಗಳಿಂದ ಹಲವು ಬಾರಿ ಆತ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. 2020ರ ಜುಲೈ 7ರಂದು ಕೊನೆಯದಾಗಿ ದೈಹಿಕ ಸಂಪರ್ಕ ನಡೆಸಿದ್ದ. ಆ ಬಳಿಕ ಯುವತಿ ಮದುವೆಯಾಗಲು ಒತ್ತಾಯಿಸಿದಾಗ ಆರೋಪಿ ನಿರಾಕರಿಸಿದ್ದಾನೆ. ಅಷ್ಟೇ ಅಲ್ಲ, ಆರೋಪಿ ಯುವತಿ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.
City-based advocate, Sukumar Shetty, who is a resident of Kota Kavadi in the district, has been accused of raping a girl after promising to marry her. A case containing this allegation has been registered in the women's police station here.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm