ಬ್ರೇಕಿಂಗ್ ನ್ಯೂಸ್
16-12-20 01:12 pm Mangalore Correspondent ಕ್ರೈಂ
ಬ್ರಹ್ಮಾವರ, ಡಿ.16 : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿದ ಆರೋಪದಲ್ಲಿ ಉಡುಪಿ ಮಹಿಳಾ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ.
25 ವರ್ಷದ ಯುವತಿ, ಕಾವಡಿ ನಿವಾಸಿ ವಕೀಲನಾಗಿರುವ ಸುಕುಮಾರ್ ಶೆಟ್ಟಿ ಎಂಬಾತನ ವಿರುದ್ಧ ದೂರು ದಾಖಲಿಸಿದ್ದಾರೆ. ಕಾವಡಿ ನಿವಾಸಿ ಸುಕುಮಾರ್ ಶೆಟ್ಟಿ 2015ರ ಜುಲೈ 17 ರಂದು ಬೆಳಗ್ಗೆ 11 ಗಂಟೆಗೆ ನೀಲಾವರ ಗ್ರಾಮದ ಕಲ್ಲು ಕ್ವಾರಿಗೆ ಯುವತಿಯನ್ನು ಕರೆದುಕೊಂಡು ಹೋಗಿದ್ದು ಮದುವೆಯಾಗಿವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆಂದು ಆರೋಪಿಸಲಾಗಿದೆ.
ಇದೇ ರೀತಿ ಕಳೆದ 5 ವರ್ಷಗಳಿಂದ ಹಲವು ಬಾರಿ ಆತ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. 2020ರ ಜುಲೈ 7ರಂದು ಕೊನೆಯದಾಗಿ ದೈಹಿಕ ಸಂಪರ್ಕ ನಡೆಸಿದ್ದ. ಆ ಬಳಿಕ ಯುವತಿ ಮದುವೆಯಾಗಲು ಒತ್ತಾಯಿಸಿದಾಗ ಆರೋಪಿ ನಿರಾಕರಿಸಿದ್ದಾನೆ. ಅಷ್ಟೇ ಅಲ್ಲ, ಆರೋಪಿ ಯುವತಿ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.
City-based advocate, Sukumar Shetty, who is a resident of Kota Kavadi in the district, has been accused of raping a girl after promising to marry her. A case containing this allegation has been registered in the women's police station here.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am