ಬ್ರೇಕಿಂಗ್ ನ್ಯೂಸ್
16-12-20 01:12 pm Mangalore Correspondent ಕ್ರೈಂ
ಬ್ರಹ್ಮಾವರ, ಡಿ.16 : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿದ ಆರೋಪದಲ್ಲಿ ಉಡುಪಿ ಮಹಿಳಾ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ.
25 ವರ್ಷದ ಯುವತಿ, ಕಾವಡಿ ನಿವಾಸಿ ವಕೀಲನಾಗಿರುವ ಸುಕುಮಾರ್ ಶೆಟ್ಟಿ ಎಂಬಾತನ ವಿರುದ್ಧ ದೂರು ದಾಖಲಿಸಿದ್ದಾರೆ. ಕಾವಡಿ ನಿವಾಸಿ ಸುಕುಮಾರ್ ಶೆಟ್ಟಿ 2015ರ ಜುಲೈ 17 ರಂದು ಬೆಳಗ್ಗೆ 11 ಗಂಟೆಗೆ ನೀಲಾವರ ಗ್ರಾಮದ ಕಲ್ಲು ಕ್ವಾರಿಗೆ ಯುವತಿಯನ್ನು ಕರೆದುಕೊಂಡು ಹೋಗಿದ್ದು ಮದುವೆಯಾಗಿವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆಂದು ಆರೋಪಿಸಲಾಗಿದೆ.
ಇದೇ ರೀತಿ ಕಳೆದ 5 ವರ್ಷಗಳಿಂದ ಹಲವು ಬಾರಿ ಆತ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. 2020ರ ಜುಲೈ 7ರಂದು ಕೊನೆಯದಾಗಿ ದೈಹಿಕ ಸಂಪರ್ಕ ನಡೆಸಿದ್ದ. ಆ ಬಳಿಕ ಯುವತಿ ಮದುವೆಯಾಗಲು ಒತ್ತಾಯಿಸಿದಾಗ ಆರೋಪಿ ನಿರಾಕರಿಸಿದ್ದಾನೆ. ಅಷ್ಟೇ ಅಲ್ಲ, ಆರೋಪಿ ಯುವತಿ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.
City-based advocate, Sukumar Shetty, who is a resident of Kota Kavadi in the district, has been accused of raping a girl after promising to marry her. A case containing this allegation has been registered in the women's police station here.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm