ಬ್ರೇಕಿಂಗ್ ನ್ಯೂಸ್
08-02-25 06:21 pm HK News Desk ಕ್ರೈಂ
ಕಲಬುರಗಿ, ಫೆ.8: ಪರ ಸ್ತ್ರೀ ಜೊತೆ ಸಲುಗೆಯಿಂದಿದ್ದ ಪತಿಯ ಕಾಲು ಮುರಿಯುವಂತೆ ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದಲ್ಲಿ ಬೆಳಕಿಗೆ ಬಂದಿದೆ.
ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದು, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ್, ಮನಹೋರ, ಸುನೀಲ್ ಎಂಬವರನ್ನ ಪೊಲೀಸರು ಬಂಧಿಸಿದ್ದಾರೆ.
ವೆಂಕಟೇಶ್ ಕೆಲವು ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ. ಹೀಗಾಗಿ ದಂಪತಿ ನಡುವೆ ಹಲವು ಬಾರಿ ಜಗಳವಾಗಿತ್ತು. ಕೊನೆಗೆ ಮಾತು ಕೇಳದ ಪತಿಯ ಎರಡೂ ಕಾಲುಗಳನ್ನ ಮುರಿದ್ರೆ ಮನೆಯಲ್ಲಿಯೇ ಬಿದ್ದಿರುತ್ತಾನೆ ಎಂದು ಪತ್ನಿ ಸ್ಕೆಚ್ ಹಾಕಿದ್ದಾಳೆ.
ಪತಿಯ ಎರಡೂ ಕಾಲುಗಳನ್ನ ಮುರಿಯಲು ತಂಡವೊಂದಕ್ಕೆ 5 ಲಕ್ಷಕ್ಕೆ ಪತ್ನಿ ಸುಪಾರಿ ನೀಡಿದ್ದಳು. ಉಮಾದೇವಿ ನೀಡಿದ ಸುಪಾರಿ ಮೇರೆಗೆ ಆರಿಫ್, ಮನಹೋರ, ಸುನೀಲ್ ಎನ್ನುವರು ವೆಂಕಟೇಶನ ಎರಡೂ ಕಾಲು ಮುರಿದಿದ್ದಾರೆ. ಈ ಬಗ್ಗೆ ವೆಂಕಟೇಶ್ ಮಗ ಪೊಲೀಸ್ ದೂರು ನೀಡಿದ್ದು ದರೋಡೆ ಪ್ರಕರಣದ ವೇಳೆ ಕಾಲು ಮುರಿದಿದ್ದಾರೆ ಎಂದು ಹೇಳಿದ್ದ. ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಪತ್ನಿ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನ ಬ್ರಹ್ಮಾಪೂರ ಪೊಲೀಸರು ಬಂಧಿಸಿದ್ದಾರೆ.
The extortion case that took place in January under the jurisdiction of Brahmapur police station in the City has taken a turn, with the investigation revealing that the wife herself had given ‘supari’ to break her husband’s leg. The reason for this ...
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm