ಬ್ರೇಕಿಂಗ್ ನ್ಯೂಸ್
08-02-25 06:21 pm HK News Desk ಕ್ರೈಂ
ಕಲಬುರಗಿ, ಫೆ.8: ಪರ ಸ್ತ್ರೀ ಜೊತೆ ಸಲುಗೆಯಿಂದಿದ್ದ ಪತಿಯ ಕಾಲು ಮುರಿಯುವಂತೆ ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದಲ್ಲಿ ಬೆಳಕಿಗೆ ಬಂದಿದೆ.
ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದು, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ್, ಮನಹೋರ, ಸುನೀಲ್ ಎಂಬವರನ್ನ ಪೊಲೀಸರು ಬಂಧಿಸಿದ್ದಾರೆ.
ವೆಂಕಟೇಶ್ ಕೆಲವು ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ. ಹೀಗಾಗಿ ದಂಪತಿ ನಡುವೆ ಹಲವು ಬಾರಿ ಜಗಳವಾಗಿತ್ತು. ಕೊನೆಗೆ ಮಾತು ಕೇಳದ ಪತಿಯ ಎರಡೂ ಕಾಲುಗಳನ್ನ ಮುರಿದ್ರೆ ಮನೆಯಲ್ಲಿಯೇ ಬಿದ್ದಿರುತ್ತಾನೆ ಎಂದು ಪತ್ನಿ ಸ್ಕೆಚ್ ಹಾಕಿದ್ದಾಳೆ.
ಪತಿಯ ಎರಡೂ ಕಾಲುಗಳನ್ನ ಮುರಿಯಲು ತಂಡವೊಂದಕ್ಕೆ 5 ಲಕ್ಷಕ್ಕೆ ಪತ್ನಿ ಸುಪಾರಿ ನೀಡಿದ್ದಳು. ಉಮಾದೇವಿ ನೀಡಿದ ಸುಪಾರಿ ಮೇರೆಗೆ ಆರಿಫ್, ಮನಹೋರ, ಸುನೀಲ್ ಎನ್ನುವರು ವೆಂಕಟೇಶನ ಎರಡೂ ಕಾಲು ಮುರಿದಿದ್ದಾರೆ. ಈ ಬಗ್ಗೆ ವೆಂಕಟೇಶ್ ಮಗ ಪೊಲೀಸ್ ದೂರು ನೀಡಿದ್ದು ದರೋಡೆ ಪ್ರಕರಣದ ವೇಳೆ ಕಾಲು ಮುರಿದಿದ್ದಾರೆ ಎಂದು ಹೇಳಿದ್ದ. ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಪತ್ನಿ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನ ಬ್ರಹ್ಮಾಪೂರ ಪೊಲೀಸರು ಬಂಧಿಸಿದ್ದಾರೆ.
The extortion case that took place in January under the jurisdiction of Brahmapur police station in the City has taken a turn, with the investigation revealing that the wife herself had given ‘supari’ to break her husband’s leg. The reason for this ...
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm