ಬ್ರೇಕಿಂಗ್ ನ್ಯೂಸ್
08-02-25 06:21 pm HK News Desk ಕ್ರೈಂ
ಕಲಬುರಗಿ, ಫೆ.8: ಪರ ಸ್ತ್ರೀ ಜೊತೆ ಸಲುಗೆಯಿಂದಿದ್ದ ಪತಿಯ ಕಾಲು ಮುರಿಯುವಂತೆ ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದಲ್ಲಿ ಬೆಳಕಿಗೆ ಬಂದಿದೆ.
ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದು, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ್, ಮನಹೋರ, ಸುನೀಲ್ ಎಂಬವರನ್ನ ಪೊಲೀಸರು ಬಂಧಿಸಿದ್ದಾರೆ.
ವೆಂಕಟೇಶ್ ಕೆಲವು ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ. ಹೀಗಾಗಿ ದಂಪತಿ ನಡುವೆ ಹಲವು ಬಾರಿ ಜಗಳವಾಗಿತ್ತು. ಕೊನೆಗೆ ಮಾತು ಕೇಳದ ಪತಿಯ ಎರಡೂ ಕಾಲುಗಳನ್ನ ಮುರಿದ್ರೆ ಮನೆಯಲ್ಲಿಯೇ ಬಿದ್ದಿರುತ್ತಾನೆ ಎಂದು ಪತ್ನಿ ಸ್ಕೆಚ್ ಹಾಕಿದ್ದಾಳೆ.
ಪತಿಯ ಎರಡೂ ಕಾಲುಗಳನ್ನ ಮುರಿಯಲು ತಂಡವೊಂದಕ್ಕೆ 5 ಲಕ್ಷಕ್ಕೆ ಪತ್ನಿ ಸುಪಾರಿ ನೀಡಿದ್ದಳು. ಉಮಾದೇವಿ ನೀಡಿದ ಸುಪಾರಿ ಮೇರೆಗೆ ಆರಿಫ್, ಮನಹೋರ, ಸುನೀಲ್ ಎನ್ನುವರು ವೆಂಕಟೇಶನ ಎರಡೂ ಕಾಲು ಮುರಿದಿದ್ದಾರೆ. ಈ ಬಗ್ಗೆ ವೆಂಕಟೇಶ್ ಮಗ ಪೊಲೀಸ್ ದೂರು ನೀಡಿದ್ದು ದರೋಡೆ ಪ್ರಕರಣದ ವೇಳೆ ಕಾಲು ಮುರಿದಿದ್ದಾರೆ ಎಂದು ಹೇಳಿದ್ದ. ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಪತ್ನಿ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನ ಬ್ರಹ್ಮಾಪೂರ ಪೊಲೀಸರು ಬಂಧಿಸಿದ್ದಾರೆ.
The extortion case that took place in January under the jurisdiction of Brahmapur police station in the City has taken a turn, with the investigation revealing that the wife herself had given ‘supari’ to break her husband’s leg. The reason for this ...
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm