ಬ್ರೇಕಿಂಗ್ ನ್ಯೂಸ್
08-02-25 06:21 pm HK News Desk ಕ್ರೈಂ
ಕಲಬುರಗಿ, ಫೆ.8: ಪರ ಸ್ತ್ರೀ ಜೊತೆ ಸಲುಗೆಯಿಂದಿದ್ದ ಪತಿಯ ಕಾಲು ಮುರಿಯುವಂತೆ ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದಲ್ಲಿ ಬೆಳಕಿಗೆ ಬಂದಿದೆ.
ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದು, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ್, ಮನಹೋರ, ಸುನೀಲ್ ಎಂಬವರನ್ನ ಪೊಲೀಸರು ಬಂಧಿಸಿದ್ದಾರೆ.
ವೆಂಕಟೇಶ್ ಕೆಲವು ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ. ಹೀಗಾಗಿ ದಂಪತಿ ನಡುವೆ ಹಲವು ಬಾರಿ ಜಗಳವಾಗಿತ್ತು. ಕೊನೆಗೆ ಮಾತು ಕೇಳದ ಪತಿಯ ಎರಡೂ ಕಾಲುಗಳನ್ನ ಮುರಿದ್ರೆ ಮನೆಯಲ್ಲಿಯೇ ಬಿದ್ದಿರುತ್ತಾನೆ ಎಂದು ಪತ್ನಿ ಸ್ಕೆಚ್ ಹಾಕಿದ್ದಾಳೆ.
ಪತಿಯ ಎರಡೂ ಕಾಲುಗಳನ್ನ ಮುರಿಯಲು ತಂಡವೊಂದಕ್ಕೆ 5 ಲಕ್ಷಕ್ಕೆ ಪತ್ನಿ ಸುಪಾರಿ ನೀಡಿದ್ದಳು. ಉಮಾದೇವಿ ನೀಡಿದ ಸುಪಾರಿ ಮೇರೆಗೆ ಆರಿಫ್, ಮನಹೋರ, ಸುನೀಲ್ ಎನ್ನುವರು ವೆಂಕಟೇಶನ ಎರಡೂ ಕಾಲು ಮುರಿದಿದ್ದಾರೆ. ಈ ಬಗ್ಗೆ ವೆಂಕಟೇಶ್ ಮಗ ಪೊಲೀಸ್ ದೂರು ನೀಡಿದ್ದು ದರೋಡೆ ಪ್ರಕರಣದ ವೇಳೆ ಕಾಲು ಮುರಿದಿದ್ದಾರೆ ಎಂದು ಹೇಳಿದ್ದ. ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಪತ್ನಿ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನ ಬ್ರಹ್ಮಾಪೂರ ಪೊಲೀಸರು ಬಂಧಿಸಿದ್ದಾರೆ.
The extortion case that took place in January under the jurisdiction of Brahmapur police station in the City has taken a turn, with the investigation revealing that the wife herself had given ‘supari’ to break her husband’s leg. The reason for this ...
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 10:10 pm
mangalore
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
19-02-26 09:50 pm
mangalore
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm