ಬ್ರೇಕಿಂಗ್ ನ್ಯೂಸ್
13-02-25 05:54 pm Bangalore Correspondent ಕ್ರೈಂ
ಬೆಂಗಳೂರು, ಫೆ.13: ಎಚ್ ಪಿಸಿಎಲ್ ಆಯಿಲನ್ನು ನಕಲಿಯಾಗಿ ತಯಾರಿಸಿ ಕಂಪನಿ ಲೇಬಲ್ ನಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು, ವಿಜಯಪುರ ಮತ್ತು ಬೆಳಗಾವಿಯಲ್ಲಿ ದಾಳಿ ಮಾಡಿ ಇಬ್ಬರನ್ನು ಬಂಧನ ಮಾಡಿದ್ದಾರೆ.
ವಿಜಯಪುರ ಜಿಲ್ಲೆಯ ಹೊರಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಜಯಲಕ್ಷ್ಮಿ ಲ್ಯೂಬ್ರಿಕಂಟ್ ಎನ್ನುವ ಹೆಸರಿನ ಅಂಗಡಿಗೆ ಪೊಲೀಸರು ದಾಳಿ ಮಾಡಿದಾಗ, ಎಚ್ ಪಿಸಿಎಲ್ ಎಂಕ್ಲೋ ಸುಪೀರಿಯರ್ ಹೈಡ್ರಾಲಿಕ್ ಆಯಿಲ್ ಹೆಸರಲ್ಲಿ ನಕಲಿ ಆಯಿಲ್ ತುಂಬಿಸಿಟ್ಟಿರುವುದು ಪತ್ತೆಯಾಗಿದೆ. ಕಾಪಿರೈಟ್ ಆಕ್ಟ್ ಉಲ್ಲಂಘನೆ ಮಾಡಿದ್ದಲ್ಲದೆ, ನಕಲಿ ಉತ್ಪನ್ನಗಳನ್ನು ಮಾರಾಟ ಮಾಡಿ ಅಕ್ರಮ ಲಾಭ ಮಾಡಿಕೊಳ್ಳುತ್ತಿರುವುದು ತನಿಖೆಯಲ್ಲಿ ಕಂಡುಬಂದಿದೆ. ಅಲ್ಲದೆ, ಪ್ರಗತಿ ಮತ್ತು ಚಕ್ಕೋ ಎನ್ನುವ ಲೋಗೊ ಇಲ್ಲದ ಕಂಪನಿಯ ಹೆಸರಲ್ಲಿ ಮಾರಾಟ ಮಾಡುತ್ತಿರುವುದೂ ಪತ್ತೆಯಾಗಿದ್ದು ಅಂಗಡಿ ಮಾಲೀಕ ಮಲ್ಲಪ್ಪ ಪಾಟೀಲ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಎಚ್ ಪಿಸಿಎಲ್ ಕಂಪನಿಯ ಬೆಂಗಳೂರು ರೀಜನಲ್ ಮ್ಯಾನೇಜರ್ ಫ್ರಾನ್ಸಿಸ್ ಪೌಲ್ ದೂರು ನೀಡಿದ್ದರು.











ಬೆಳಗಾವಿ ಪ್ರಕರಣದಲ್ಲಿ ಶಹಾಪುರ್ ಪೊಲೀಸ್ ಠಾಣೆಯ ಎಸ್ಐ ಸಿದ್ದಪ್ಪ ಶಿಮಾನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಎಚ್ ಪಿಸಿಎಲ್ ಕಂಪನಿಯ ಆಯಿಲ್ ತುಂಬಿದ್ದ ತಲಾ 26 ಲೀಟರ್ ಇದ್ದ ಎರಡು ಬಕೇಟುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇಶಾ ಹೈಡ್ರೋ ಪವರ್ ಕಂಪನಿಯ ಹೆಸರಲ್ಲಿ ನಕಲಿ ಆಯಿಲ್ ಮಾರಾಟ ಮಾಡುತ್ತಿದ್ದ ಶಿವಾನಂದ್ (39) ಎಂಬಾತನನ್ನು ಬಂಧಿಸಿದ್ದಾರೆ.
A fake HPCL oil racket has been busted in both Belagavi and Vijayapura, with two individuals arrested. Authorities report that counterfeit oil, packaged in authentic-looking cans with seals, was being sold at reduced prices in the markets. The police are currently investigating the case.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm