ಬ್ರೇಕಿಂಗ್ ನ್ಯೂಸ್
16-12-20 10:07 pm Headline Karnataka News Network ಕ್ರೈಂ
ಲಕ್ನೋ, ಡಿ.16: ಮದುವೆಯ ಪಾರ್ಟಿಗೆ ಕುಡಿಯಲು ಮದ್ಯ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಸ್ನೇಹಿತರು ಮದುವೆಯಾದ ಕೆಲವೇ ಗಂಟೆಗಳಲ್ಲಿ ವರನನ್ನು ಕೊಲೆಗೈದ ಘಟನೆ ಉತ್ತರ ಪ್ರದೇಶದ ಪಲಿಮುಕಿಂಪುರ ಗ್ರಾಮದಲ್ಲಿ ನಡೆದಿದೆ.
28 ವರ್ಷದ ಬಬ್ಲು ಕೊಲೆಯಾದವ. ಈತನ ಮದುವೆ ಮಂಗಳವಾರ ನಡೆದಿದ್ದು, ಮದುವೆಯಾದ ಕೆಲ ಗಂಟೆಗಳ ನಂತರ ತನ್ನ ಸ್ನೇಹಿತರನ್ನು ಭೇಟಿಯಾಗಲು ಬಂದಿದ್ದ. ಆ ಸಂದರ್ಭ ಸ್ನೇಹಿತರು ಮದುವೆ ಪಾರ್ಟಿ ಮಾಡಿದ್ದಾರೆ. ಪಾರ್ಟಿಯಲ್ಲಿ ಸ್ನೇಹಿತರು ಮದ್ಯ ಕುಡಿದಿದ್ದು, ಇನ್ನಷ್ಟು ಮದ್ಯಕ್ಕೆ ಬೇಡಿಕೆ ಇಟ್ಟಿದ್ದಾರೆ. ಈಗಲೇ ಸಾಕಷ್ಟು ಕುಡಿದಿದ್ದು, ಇನ್ನೂ ಮದ್ಯ ಕೊಡಿಸಲು ಸಾಧ್ಯವಿಲ್ಲ ಎಂದು ಬಬ್ಲು ನಿರಾಕರಿಸಿದ್ದಾನೆ.
ಇದೇ ವಿಷಯಕ್ಕೆ ಜಗಳ ಉಂಟಾಗಿ ಸ್ನೇಹಿತನೊಬ್ಬ ಚಾಕು ಇರಿದಿದ್ದಾನೆ. ಗಾಯಗೊಂಡ ಬಬ್ಲುವನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ.
ಮುಖ್ಯ ಆರೋಪಿ ರಾಮ್ ಖಿಲಾಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಐವರು ತಲೆಮರೆಸಿಕೊಂಡಿದ್ದಾರೆ.
A groom was stabbed to death hours after his marriage in Uttar Pradesh's Aligarh district because he refused to provide more liquor to his friends.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm