ಬ್ರೇಕಿಂಗ್ ನ್ಯೂಸ್
16-12-20 10:07 pm Headline Karnataka News Network ಕ್ರೈಂ
ಲಕ್ನೋ, ಡಿ.16: ಮದುವೆಯ ಪಾರ್ಟಿಗೆ ಕುಡಿಯಲು ಮದ್ಯ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಸ್ನೇಹಿತರು ಮದುವೆಯಾದ ಕೆಲವೇ ಗಂಟೆಗಳಲ್ಲಿ ವರನನ್ನು ಕೊಲೆಗೈದ ಘಟನೆ ಉತ್ತರ ಪ್ರದೇಶದ ಪಲಿಮುಕಿಂಪುರ ಗ್ರಾಮದಲ್ಲಿ ನಡೆದಿದೆ.
28 ವರ್ಷದ ಬಬ್ಲು ಕೊಲೆಯಾದವ. ಈತನ ಮದುವೆ ಮಂಗಳವಾರ ನಡೆದಿದ್ದು, ಮದುವೆಯಾದ ಕೆಲ ಗಂಟೆಗಳ ನಂತರ ತನ್ನ ಸ್ನೇಹಿತರನ್ನು ಭೇಟಿಯಾಗಲು ಬಂದಿದ್ದ. ಆ ಸಂದರ್ಭ ಸ್ನೇಹಿತರು ಮದುವೆ ಪಾರ್ಟಿ ಮಾಡಿದ್ದಾರೆ. ಪಾರ್ಟಿಯಲ್ಲಿ ಸ್ನೇಹಿತರು ಮದ್ಯ ಕುಡಿದಿದ್ದು, ಇನ್ನಷ್ಟು ಮದ್ಯಕ್ಕೆ ಬೇಡಿಕೆ ಇಟ್ಟಿದ್ದಾರೆ. ಈಗಲೇ ಸಾಕಷ್ಟು ಕುಡಿದಿದ್ದು, ಇನ್ನೂ ಮದ್ಯ ಕೊಡಿಸಲು ಸಾಧ್ಯವಿಲ್ಲ ಎಂದು ಬಬ್ಲು ನಿರಾಕರಿಸಿದ್ದಾನೆ.
ಇದೇ ವಿಷಯಕ್ಕೆ ಜಗಳ ಉಂಟಾಗಿ ಸ್ನೇಹಿತನೊಬ್ಬ ಚಾಕು ಇರಿದಿದ್ದಾನೆ. ಗಾಯಗೊಂಡ ಬಬ್ಲುವನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ.
ಮುಖ್ಯ ಆರೋಪಿ ರಾಮ್ ಖಿಲಾಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಐವರು ತಲೆಮರೆಸಿಕೊಂಡಿದ್ದಾರೆ.
A groom was stabbed to death hours after his marriage in Uttar Pradesh's Aligarh district because he refused to provide more liquor to his friends.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm