ಬ್ರೇಕಿಂಗ್ ನ್ಯೂಸ್
16-12-20 10:07 pm Headline Karnataka News Network ಕ್ರೈಂ
ಲಕ್ನೋ, ಡಿ.16: ಮದುವೆಯ ಪಾರ್ಟಿಗೆ ಕುಡಿಯಲು ಮದ್ಯ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಸ್ನೇಹಿತರು ಮದುವೆಯಾದ ಕೆಲವೇ ಗಂಟೆಗಳಲ್ಲಿ ವರನನ್ನು ಕೊಲೆಗೈದ ಘಟನೆ ಉತ್ತರ ಪ್ರದೇಶದ ಪಲಿಮುಕಿಂಪುರ ಗ್ರಾಮದಲ್ಲಿ ನಡೆದಿದೆ.
28 ವರ್ಷದ ಬಬ್ಲು ಕೊಲೆಯಾದವ. ಈತನ ಮದುವೆ ಮಂಗಳವಾರ ನಡೆದಿದ್ದು, ಮದುವೆಯಾದ ಕೆಲ ಗಂಟೆಗಳ ನಂತರ ತನ್ನ ಸ್ನೇಹಿತರನ್ನು ಭೇಟಿಯಾಗಲು ಬಂದಿದ್ದ. ಆ ಸಂದರ್ಭ ಸ್ನೇಹಿತರು ಮದುವೆ ಪಾರ್ಟಿ ಮಾಡಿದ್ದಾರೆ. ಪಾರ್ಟಿಯಲ್ಲಿ ಸ್ನೇಹಿತರು ಮದ್ಯ ಕುಡಿದಿದ್ದು, ಇನ್ನಷ್ಟು ಮದ್ಯಕ್ಕೆ ಬೇಡಿಕೆ ಇಟ್ಟಿದ್ದಾರೆ. ಈಗಲೇ ಸಾಕಷ್ಟು ಕುಡಿದಿದ್ದು, ಇನ್ನೂ ಮದ್ಯ ಕೊಡಿಸಲು ಸಾಧ್ಯವಿಲ್ಲ ಎಂದು ಬಬ್ಲು ನಿರಾಕರಿಸಿದ್ದಾನೆ.
ಇದೇ ವಿಷಯಕ್ಕೆ ಜಗಳ ಉಂಟಾಗಿ ಸ್ನೇಹಿತನೊಬ್ಬ ಚಾಕು ಇರಿದಿದ್ದಾನೆ. ಗಾಯಗೊಂಡ ಬಬ್ಲುವನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ.
ಮುಖ್ಯ ಆರೋಪಿ ರಾಮ್ ಖಿಲಾಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಐವರು ತಲೆಮರೆಸಿಕೊಂಡಿದ್ದಾರೆ.
A groom was stabbed to death hours after his marriage in Uttar Pradesh's Aligarh district because he refused to provide more liquor to his friends.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am